ಕರ್ನಾಟಕದ ಯೋಧ ಕಾಶಿರಾಯ ಸೇರಿ ಆರು ಜನರಿಗೆ ಶೌರ್ಯ ಪ್ರಶಸ್ತಿ ಪ್ರದಾನ

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಜೊತೆ ಹೋರಾಡಿ ಹುತಾತ್ಮರಾದ ಕರ್ನಾಟಕದ ವೀರ ಯೋಧ ಕಾಶಿರಾಯ​​ ಬಮ್ಮನಹಳ್ಳಿ ಸೇರಿದಂತೆ ಆರು ಜನರಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಪ್ರಶಸ್ತಿ ದೆಹಲಿಯಲ್ಲಿ ಬುಧವಾರ ಪ್ರಶಸ್ತಿ ಪ್ರದಾನ ಮಾಡಿದರು. 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆರು ಮಂದಿ ವೀರಯೋಧರಿಗೆ ಶೌರ್ಯ ಪ್ರಶಸ್ತಿ ನೀಡಲಾಗಿದೆ. ಈ ಪೈಕಿ … Continued