ತಿರುಪತಿ ಬಳಿ ಕಾರಿಗೆ ಬೆಂಕಿ ತಗುಲಿ ಆರು ಮಂದಿ ಸಜೀವ ದಹನ

ತಿರುಪತಿ,(ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪೆಟ್ರೋಲ್‌ ಸೋರಿಕೆಯಿಂದಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಮೃತಪಟ್ಟಿದ್ದಾರೆ. ತಿರುಪತಿ ಬಳಿಯ ಪುತಲಪಟ್ಟು-ನಾಯ್ಡುಪೇಟ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ತಿರುಪತಿ ಬಳಿಯ ಇತೇಪಲ್ಲಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್‌ ಸೋರಿಕೆಯಾಗಿ ಕಾರು ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಒಂದು ಶಿಶು ಸೇರಿದಂತೆ ಆರು ಜನರು … Continued