ಕೋರ್ಟ್‌ ಮೊರೆ ಹೋದ ಆರು ಸಚಿವರ ನಿರ್ಧಾರಕ್ಕೆ ಸದಾನಂದ ಗೌಡ ಅತೃಪ್ತಿ

ಬೆಂಗಳೂರು: ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಅತನಾಡಿರುವ ಡಿ.ವಿ.ಸದಾನಂದ ಗೌಡ ಅವರು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ರಮೇಶ್ ಜಾರಿಕಿಹೊಳಿ ಅವರ ಸಿಡಿ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ … Continued