ಬ್ಯಾಂಕಿನಲ್ಲಿದ್ದ ಹಣ ಪಡೆಯಲು ಮೃತ ಅಕ್ಕನ ಅಸ್ಥಿಪಂಜರವನ್ನೇ ಹೊತ್ತು 3 ಕಿಮೀ ನಡೆದು ಬ್ಯಾಂಕಿಗೆ ಬಂದ ಅಸಹಾಯಕ ತಮ್ಮ…!

ಕಿಯೋಂಜರ್ (ಒಡಿಶಾ): ಹಸಿವು ಮತ್ತು ಬಡತನ ಮನುಷ್ಯನನ್ನು ಎಂತಹ ಪರಿಸ್ಥಿತಿಗೆ ತಳ್ಳುತ್ತದೆ ಎನ್ನುವುದಕ್ಕೆ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಮೃತಪಟ್ಟ ತನ್ನ ಅಕ್ಕನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು, ವ್ಯಕ್ತಿಯೊಬ್ಬ ಅಕ್ಕನ ಅಸ್ಥಿಪಂಜರವನ್ನೇ ಹೆಗಲ ಮೇಲೆ ಹೊತ್ತು ಸುಡುವ ಬಿಸಿಲಿನಲ್ಲಿ 3 ಕಿಲೋಮೀಟರ್ ನಡೆದುಕೊಂಡು ಬ್ಯಾಂಕ್‌ಗೆ ಬಂದಿರುವ ಘಟನೆ ನಾಗರಿಕ ಸಮಾಜವನ್ನು … Continued