ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಕನ್ನಡದ ಖ್ಯಾತ ಕಾದಂಬರಿಕಾರ, ʼಸರಸ್ವತಿ ಸಮ್ಮಾನ್‌ʼ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ (SL Bhyrappa) ಇಂದು, ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹಾಸನ ಜಿಲ್ಲೆಯ … Continued