ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಚಿತ್ರದುರ್ಗ | ಬಡಿದಾಡಿಕೊಂಡ ಪಿಎಸ್‌ಐ-ಬಿಜೆಪಿ ಮುಖಂಡ ; ವೀಡಿಯೊ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸ್ಥಳೀಯ ಬಿಜೆಪಿ ಮುಖಂಡ ಪರಸ್ಪರ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ. ದುರ್ಗದ ಸಿರಿ ಹೋಟೆಲ್ ಎದರಿನ ರಸ್ತೆಯಲ್ಲಿ ನಡೆದ ಪರಸ್ಪರ ಕಪಾಳಮೋಕ್ಷ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ಮಧ್ಯರಾತ್ರಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತಗೌಡ ಮತ್ತು ಇತರರು ಹೋಟೆಲ್ ಎದುರಿನ ಪ್ರದೇಶದಲ್ಲಿ … Continued

ರಾಜಸ್ಥಾನದ ಬಿಜೆಪಿ ಅಧ್ಯಕ್ಷರ ಎದುರೇ ಹೊಡೆದಾಡಿಕೊಂಡ ಇಬ್ಬರು ಬಿಜೆಪಿ ನಾಯಕರು ; ವೀಡಿಯೊ ವೈರಲ್‌

ಜೈಪುರ: ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಬಿಜೆಪಿಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದು, ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಇಬ್ಬರು ನಾಯಕರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ನಡೆಯುತ್ತಿದ್ದಂತೆ … Continued

ತಮಾಷೆಗೆ ಕೆನ್ನೆಗೆ ಹೊಡೆದದ್ದು 3 ವರ್ಷದ ಪುಟ್ಟ ಬಾಲಕಿಯ ಪ್ರಾಣವನ್ನೇ ತೆಗೆಯಿತು ; ನಂತರ ಆತ ಮಾಡಿದ್ದೇನು..?

ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ 3 ವರ್ಷದ ಪುಟ್ಟ ಸೊಸೆಗೆ ಕೊನ್ನೆಗೆ ಹೊಡೆದ ನಂತರ ಆಕೆ ಸಾವಿಗೀಡಾಗಿದ್ದು, ನಂತರ ಆಕೆಯ ದೇಹವನ್ನು ಸುಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಉಲ್ಹಾಸ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 18 ರಂದು ಮಗು ನಾಪತ್ತೆಯಾದ … Continued

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್‌ ಗೆ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ನೂತನವಾಗಿ ಆಯ್ಕೆಯಾದ ಸಂಸದೆ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೆಬಲ್ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಂಗನಾ ರಣಾವತ್ ಅವರು‌ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ವಿಮಾನ … Continued

ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued