ಮಹಾ ಸಿಎಂ ಉದ್ಧವ್‌ ವಿರುದ್ಧ ‘ಕಪಾಳ ಮೋಕ್ಷದ ಕಾಮೆಂಟ್‌: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕಾರಣಕ್ಕೆ ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಬಂಧಿಸಲಾಗಿದೆ. ಸಚಿವ ನಾರಾಯಣ್ ರಾಣೆ ಅವರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು … Continued