ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued