ಹುಲಿ ಉಗುರು ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ನಟ ಜಗ್ಗೇಶ

ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್ ವಿವಾದದ ನಡುವೆ, ರಾಜ್ಯಸಭಾ ಸಂಸದ ಮತ್ತು ನಟ ಜಗ್ಗೇಶ ಅವರು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ನೋಟಿಸ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಜಗ್ಗೇಶ ನಿವಾಸದಲ್ಲಿ ನಡೆಸಿದ ಶೋಧದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಜಗ್ಗೇಶ ಅವರು ತಮ್ಮ ಅರ್ಜಿಯಲ್ಲಿ ಅರಣ್ಯಾಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸಿದ್ದಾರೆ. ಅಲ್ಲದೆ ತಮಗೆ … Continued