ಸರ್ಕಾರದ ವರ್ಚಸ್ಸು ಮರುಸ್ಥಾಪನೆಗೆ ಸಿಎಂ ಆಪ್ತರ ಮಠಗಳ ಭೇಟಿ

ಬೆಂಗಳೂರು: ಬಿಜೆಪಿಯಲ್ಲಿನ ಶಾಸಕರು, ಸಚಿವರು ಪರ ವಿರೋಧ ಹೇಳಿಕೆಗಳನ್ನು ನೀಡುವುದಲ್ಲದೇ ಮುಖ್ಯಮಂತ್ರಿ ಬದಲಾವಣೆಗೂ ಒತ್ತಾಯ ಮಾಡಿದ್ದರು. ಇವುಗಳಿಂದ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸು ಕುಂದಿದ್ದು, ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಧಕ್ಕೆಯಾಗಿರುವ  ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಸಿಎಂ ಯಡಿಯೂರಪ್ಪ ಆಪ್ತ ಸಚಿವರು  ಮತ್ತೆ ಟೆಂಪಲ್ ರನ್ ಆರಂಭಿಸಿದ್ದಾರೆ. ಯಡಿಯೂರಪ್ಪ ಸಂಪುಟದ ಕೆಲವು ಸಚಿವರು … Continued