ಎಸ್.ಎಂ. ಕೃಷ್ಣ ನಿಧನ ; ನಾಳೆ (ಡಿ.11) ರಾಜ್ಯದಲ್ಲಿ ರಜೆ ಘೊಷಣೆ : 3 ದಿನ ಶೋಕಾಚರಣೆ
ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ ಮೃತರಾದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಗೌರವಾರ್ಥ ರಾಜ್ಯ ಸರ್ಕಾರ (Karnataka Government) ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ನಾಳೆ ಬುಧವಾರ (ಡಿಸೆಂಬರ್ 11) ರಜೆ (Government Holiday) ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಬುಧವಾರ … Continued