“ನಿಮ್ಮ ಅವಿರತ ಪ್ರಯತ್ನಗಳು ಇಲ್ಲದಿದ್ದರೆ….”: ಎಸ್.ಎಂ.ಕೃಷ್ಣಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದ ಅಂದಿನ ಅಮೆರಿಕದ ಅಧ್ಯಕ್ಷ ಜಾನ್ ಕೆನಡಿ

ಬೆಂಗಳೂರು : ಇಂದು, ಮಂಗಳವಾರ ನಿಧನರಾದ ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ಅರ್ಧ ಶತಮಾನದ ರಾಜಕೀಯ ಜೀವನದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ದೇಶದ ರಾಜಕೀಯದಲ್ಲಿ ಆಳವಾದ ಧುಮುಕುವ ಮೊದಲು, ಅವರು ಅಮೆರಿಕದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ಅಲ್ಲಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…!. ವರ್ಚಸ್ವಿ … Continued

ವಿಶ್ವ ಭೂಪಟದಲ್ಲಿ ಬೆಂಗಳೂರಿಗೆ ಮಾನ್ಯತೆ ತಂದುಕೊಟ್ಟ ಎಸ್‌.ಎಂ. ಕೃಷ್ಣ ನಡೆದು ಬಂದ ದಾರಿ….

ಬೆಂಗಳೂರು : ಇಂದು ಮಂಗಳವಾರ ಬೆಳಗಿನ ಜಾವ ನಿಧನರಾದ (ಡಿಸೆಂಬರ್‌ 10)  ಎಸ್‌.ಎಂ. ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಅವರು ಈ ರಾಜ್ಯ ಕಂಡ ಅಪರೂಪದ ಹಾಗೂ ವಿಶಿಷ್ಟ ರಾಜಕಾರಣಿ. ವಿಧಾನಸಭೆಯ ಸ್ಪೀಕರ್, ಉಪಮುಖ್ಯಮಂತ್ರಿ ಮುಖ್ಯಮಂತ್ರಿಯಾಗಿ (Chief Minister), ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದು, ಸುದೀರ್ಘ ರಾಜಕೀಯ … Continued

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು, ಮಂಗಳವಾರ (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ … Continued

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.​​ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ತೊಡಕಿನ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಣಿಪಾಲ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್​.ಎಂ.​​ ಕೃಷ್ಣ ಅವರಿಗೆ ಮಣಿಪಾಲ​ ಆಸ್ಪತ್ರೆಯಲ್ಲಿ … Continued

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಉಸಿರಾಟದ … Continued

ನಿರೀಕ್ಷಿಸಿರಲಿಲ್ಲ, ಪದ್ಮವಿಭೂಷಣ ನನಗೆ ಬಯಸದೆ ಬಂದ ಭಾಗ್ಯ, ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುವೆ : ಎಸ್.ಎಂ.ಕೃಷ್ಣ

ಬೆಂಗಳೂರು: ನನಗೆ ನಿಜವಾಗಿಯೂ ಸಂತೋಷವಾಗಿದೆ. ನನಗೆ ಈ ದೊಡ್ಡ ಗೌರವವನ್ನು ನೀಡಿದ ಪ್ರಧಾನಿ ಮೋದಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ಎಸ್‌ಎಂ ಕೃಷ್ಣ ಹೇಳಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ. ಕೃಷ್ಣ ಅವರಿಗೆ ಈ ಬಾರಿಯ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಈ … Continued