ಬರಹಗಾರ ಪ್ರೊ. ಭಗವಾನ್‌ ಮುಖಕ್ಕೆ ಕಪ್ಪು ಮಸಿ ಬಳಿದ ವಕೀಲೆ

ಬೆಂಗಳೂರು: ಬರಹಗಾರ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲಾರದ ಮೀರಾ ರಾಘವೇಂದ್ರ ಎಂಬುವವರು ಭಗವಾನ್‌ ಅವರು ಹಿಂದೂ ದೇವರನ್ನು ಅವಮಾನಿಸುತ್ತಿರುವುದನ್ನು ಖಂಡಿಸಿ ಕೋರ್ಟ್‌ ಆವರಣದಲ್ಲಿಯೇ ಭಗವಾನ್‌ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಕಟು ಟೀಕಾಕಾರರಾಗಿರುವ … Continued