ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!
ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued