ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ  ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

ವೀಡಿಯೊ : ವಿಷಕಾರಿ ಹಾವು ಕಚ್ಚಿದ ನಂತರ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಯೊಳಗೆ ಬಂದ ವ್ಯಕ್ತಿ…!

ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ರಸೆಲ್ಸ್ ವೈಪರ್ ಬಿಹಾರದ ಭಾಗಲ್ಪುರದಲ್ಲಿ ವ್ಯಕ್ತಿಯನ್ನು ಕಚ್ಚಿದೆ. ಮುಂದೆ ನಡೆದಿದ್ದು ಮಾತ್ರ ಅನಿರೀಕ್ಷಿತ. ರಸೆಲ್ಸ್ ವೈಪರ್ ಕಚ್ಚಿದ ನಂತರ ಪ್ರಕಾಶ ಮಂಡಲ ಎಂಬ ವ್ಯಕ್ತಿ ವಿಷಪೂರಿತ ಹಾವಿನ ಬಾಯಿಯನ್ನು ಹಿಡಿದು ಕುತ್ತಿಗೆಗೆ ಸುತ್ತಿಕೊಂಡು ಆಸ್ಪತ್ರೆಗೆ ಬಂದಿದ್ದಾರೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ತುರ್ತು ಚಿಕಿತ್ಸಾ ಕೇಂದ್ರಕ್ಕೆ ಹಾವು ಹಿಡಿದು … Continued

ಆಟಿಕೆ ಎಂದು ಭಾವಿಸಿ ಹಾವನ್ನೇ ಕಚ್ಚಿ ಸಾಯಿಸಿದ 1 ವರ್ಷದ ಬಾಲಕ ; ವೈದ್ಯರೇ ಕಂಗಾಲು…!

ಒಂದು ವಿಲಕ್ಷಣ ಘಟನೆಯಲ್ಲಿ, ಒಂದು ವರ್ಷದ ಮಗು ಅಂಬೆಗಾಲಿಡುವ ಮಗು ಹಾವನ್ನು ಕಚ್ಚಿ ಸಾಯಿಸಿದ ಬಗ್ಗೆ ವರದಿಯಾಗಿದೆ. ಕಳೆದ ವಾರ ಬಿಹಾರದ ಗಯಾ ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಬೆಗಾಲಿಡುವ ಮಗು ತನ್ನ ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಅದನ್ನು ಕಚ್ಚಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ಹಾವು ಮಾತ್ರ ಸತ್ತಿದೆ. ಈ ಘಟನೆಯು … Continued

ಈ ವ್ಯಕ್ತಿಗೆ ಕೇವಲ 40 ದಿನದಲ್ಲಿ 7 ಸಲ ಹಾವು ಕಚ್ಚಿದೆ..! ಅದೂ ಶನಿವಾರವೇ ಹಾವು ಕಚ್ಚಿದೆ…!! ವಿಚಿತ್ರ ಸಂಗತಿಯ ತನಿಖೆಗೆ ಸಮಿತಿ ರಚನೆ

ಫತೇಪುರ: ಉತ್ತರ ಪ್ರದೇಶದ ಫತೇಪುರದಲ್ಲಿ 24 ವರ್ಷದ ಯುವಕನಿಗೆ ಒಂದಲ್ಲ ಎರಡಲ್ಲ, ಕಳೆದ 40 ದಿನಗಳಲ್ಲಿ ಬರೋಬ್ಬರಿ 7 ಬಾರಿ ಹಾವು ಕಚ್ಚಿದೆ. ಕುತೂಹಲಕಾರಿ ಸಂಗತಿಯೆಂದರೆ ಆ ವ್ಯಕ್ತಿಗೆ ಶನಿವಾರವೇ ಹಾವು ಕಚ್ಚಿರುವುದು ವಿಶೇಷವಾಗಿದೆ…! ಹಾವಿನಿಂದ ಕಚ್ಚಿಸಿಕೊಂಡ ಯುವಕನನ್ನು ಕಡಿತದ ನಂತರ ವಿಕಾಸ ದುಬೆ ಎಂದು ಗುರುತಿಸಲಾಗಿದ್ದು, ಆತನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯಕ್ಕೆ … Continued

ನಾಗರಹಾವನ್ನು ಕೋಣೆಗೆ ಬಿಟ್ಟು ಪತ್ನಿ, 2 ವರ್ಷದ ಮಗಳನ್ನು ಕೊಂದ ವ್ಯಕ್ತಿ…!

ಗಂಜಾಂ : ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಹಾವು ಕಡಿತದಿಂದ ಪತ್ನಿ ಮತ್ತು ಅಪ್ರಾಪ್ತ ಮಗಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಕೆ ಗಣೇಶ ಪಾತ್ರ ಎಂದು ಗುರುತಿಸಲಾಗಿದ್ದು, ಈತನಿಗೆ ಹೆಂಡತಿಯೊಂದಿಗೆ ದಾಂಪತ್ಯ ಜಗಳವಿತ್ತು. ನಂತರ ಆತ ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು … Continued