ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು
ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued