ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ…ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು…!

ಮೀರತ್‌: ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯ ಹಸ್ತಿನಾಪುರದಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ, ಪತಿಯನ್ನು ವಿಷಕಾರಿ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿಸಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯ ಸಾವನ್ನು ಹಾವು ಕಚ್ಚಿದ ಘಟನೆ ಎಂಬಂತೆ ಬಿಂಬಿಸಿ, ₹20 ಲಕ್ಷ ವಿಮೆ ಹಣ ಪಡೆದುಕೊಳ್ಳುವುದು ಹಾಗೂ ತಮ್ಮ ಪ್ರೇಮ … Continued

ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು

ಶಿರಸಿ :  ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued

3 ಕೋಟಿ ವಿಮಾ ಹಣಕ್ಕಾಗಿ ಹಾವು ಬಳಸಿ ತಂದೆಯನ್ನೇ ಕೊಲೆ ಮಾಡಿದ ಪುತ್ರರು ; ಇದು ಬೆಳಕಿಗೆ ಬಂದಿದ್ದೇ ರೋಚಕ

ತಿರುವಳ್ಳೂರು (ತಮಿಳುನಾಡು): ಆರಂಭದಲ್ಲಿ ಹಾವಿನ ಕಚ್ಚಿದ್ದರಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ಕೋಲ್ಡ್‌ ಬ್ಲಡೆಡ್‌ ಮರ್ಡರ್‌ ಎಂದು ಗೊತ್ತಾದ ನಂತರ ಪೊಲೀಸರೇ ದಂಗಾಗಿದ್ದಾರೆ. ದೊಡ್ಡ ಮೊತ್ತದ ವಿಮೆ ಹಣವನ್ನು ಪಡೆಯಲು ಸ್ವಂತ ಮಕ್ಕಳೇ ತಂದೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೋತತ್ತೂರುಪೆಟ್ಟೈ ಗ್ರಾಮದ ನಿವಾಸಿ, ಸರ್ಕಾರಿ ಶಾಲೆಯ ಪ್ರಯೋಗಾಲಯ … Continued

ತನಗೆ ಕಚ್ಚಿದ ಹಾವಿನ ತಲೆಯನ್ನೇ ಹಿಡಿದು ಕಚ್ಚಿದ ವ್ಯಕ್ತಿ ; ಅದು ಸತ್ತ ನಂತರ ಅದರ ಮೇಲೆಯೇ ಮಲಗಿದ ; ಆದರೆ…

ಶ್ರೀಕಾಳಹಸ್ತಿ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತೊಟ್ಟಂಬೆಡು ಮಂಡಲದ ಚಿಯ್ಯವರಂ ಎಂಬಲ್ಲಿ ವ್ಯಕ್ತಿಯೊಬ್ಬ ತನಗೆ ಕಪ್ಪು ವಿಷಕಾರಿ ಹಾವು ಕಚ್ಚಿದ ನಂತರ ಅದರ ತಲೆಯನ್ನು ಕಚ್ಚಿದ ಘಟನೆ ವಿಚಿತ್ರ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ನಂತರ ಆತ ಸತ್ತ ಹಾವನ್ನು ತೆಗೆದುಕೊಂಡು ಮನಗೆ ಬಂದು ಅದರ ಮೇಲೆಯೇ ಮಲಗಿದ್ದಾನೆ…! ಗುರುವಾರ ರಾತ್ರಿ ನಡೆದ ಈ ಘಟನೆ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued

ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ  ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued

ವೀಡಿಯೊ : ವಿಷಕಾರಿ ಹಾವು ಕಚ್ಚಿದ ನಂತರ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಯೊಳಗೆ ಬಂದ ವ್ಯಕ್ತಿ…!

ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ರಸೆಲ್ಸ್ ವೈಪರ್ ಬಿಹಾರದ ಭಾಗಲ್ಪುರದಲ್ಲಿ ವ್ಯಕ್ತಿಯನ್ನು ಕಚ್ಚಿದೆ. ಮುಂದೆ ನಡೆದಿದ್ದು ಮಾತ್ರ ಅನಿರೀಕ್ಷಿತ. ರಸೆಲ್ಸ್ ವೈಪರ್ ಕಚ್ಚಿದ ನಂತರ ಪ್ರಕಾಶ ಮಂಡಲ ಎಂಬ ವ್ಯಕ್ತಿ ವಿಷಪೂರಿತ ಹಾವಿನ ಬಾಯಿಯನ್ನು ಹಿಡಿದು ಕುತ್ತಿಗೆಗೆ ಸುತ್ತಿಕೊಂಡು ಆಸ್ಪತ್ರೆಗೆ ಬಂದಿದ್ದಾರೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ತುರ್ತು ಚಿಕಿತ್ಸಾ ಕೇಂದ್ರಕ್ಕೆ ಹಾವು ಹಿಡಿದು … Continued

ಆಟಿಕೆ ಎಂದು ಭಾವಿಸಿ ಹಾವನ್ನೇ ಕಚ್ಚಿ ಸಾಯಿಸಿದ 1 ವರ್ಷದ ಬಾಲಕ ; ವೈದ್ಯರೇ ಕಂಗಾಲು…!

ಒಂದು ವಿಲಕ್ಷಣ ಘಟನೆಯಲ್ಲಿ, ಒಂದು ವರ್ಷದ ಮಗು ಅಂಬೆಗಾಲಿಡುವ ಮಗು ಹಾವನ್ನು ಕಚ್ಚಿ ಸಾಯಿಸಿದ ಬಗ್ಗೆ ವರದಿಯಾಗಿದೆ. ಕಳೆದ ವಾರ ಬಿಹಾರದ ಗಯಾ ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಬೆಗಾಲಿಡುವ ಮಗು ತನ್ನ ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಅದನ್ನು ಕಚ್ಚಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ಹಾವು ಮಾತ್ರ ಸತ್ತಿದೆ. ಈ ಘಟನೆಯು … Continued