ಅಯ್ಯೋ ರಾಮ.. ಒಂದೇ ಕುಟುಂಬದ ಮೂವರಿಗೆ ಆರು ಬಾರಿ ಕಚ್ಚಿದ ಹಾವು…!

ಚಿತ್ತೂರು(ಆಂಧ್ರ ಪ್ರದೇಶ): ಸರ್ಪ ದ್ವೇಷ ಸಾಧಿಸುತ್ತದೆ ಎಂಬುದು ವಾಡಿಕಯಲ್ಲಿರುವ ಮತು. ಆದರೆ ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಆದರೆ ಇಲ್ಲೊಂದು ಘಟನೆ ಹಾವು ನಿಜವಾಗಿಯೂ ದ್ವೇಷ ಸಾಧಸಿತ್ತದೆಯೇ ಎಂದು ವಿಚಾರ ಮಾಡುವಂತೆ ಮಾಡಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ವಲಯದಲ್ಲಿ ಕುಟುಂಬವೊಂದರ ಮೇಲೆ ಹಾವು ಹಗೆ ಸಾಧಿಸುವ ಘಟನೆ ವರದಿಯಾಗಿದೆ. ಒಂದು ತಿಂಗಳ ಅವಧಿಯಲ್ಲಿ ಒಂದೇ … Continued