35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು … Continued