ಹೆಲಿಕಾಪ್ಟರ್ನಲ್ಲಿ ಬಂದು ಮುಡಾ ಕಡತ ಒಯ್ದಿದ್ದಾರೆ : ಬೈರತಿ ಸುರೇಶ ವಿರುದ್ಧ ದೂರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. ಹೆಲಿಕಾಪ್ಟರ್ನಲ್ಲಿ ಬಂದು ಮುಡಾ ಹಗರಣದ (MUDA Scam) ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ (Byrathi Suresh) ವಿರುದ್ಧ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು … Continued