ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸತ್ಯ ತಿರುಚಿ ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ನ್ಯಾಯಾಲಯದ ಭುಜಗಳು ಟೀಕೆಗಳನ್ನು ಭರಿಸುವಷ್ಟು ದೊಡ್ಡದಿವೆ. ಆದರೂ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿ ಸತ್ಯ ತಿರುಚುವುದನ್ನು ಸಹಿಸಲಾಗದು ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ (ತಮ್ಮ ನಿವೃತ್ತಿಯ ದಿನ … Continued

ವೀಡಿಯೊ..| ಮರದ ತೊಗಟೆ ಕತ್ತರಿಸಿದ ಕೂಡಲೇ ಮರದಿಂದ ಕಾರಂಜಿಯಂತೆ ಚಿಮ್ಮಿತು ನೀರಿನ ಧಾರೆ…!

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ ನಂತರ ಕಾರಂಜಿಯಂತೆ ನೀರು ಚಿಮ್ಮಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರ ಅಚ್ಚರಿಗೆ ಕಾರಣವಾಗಿದೆ. ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆಯಲ್ಲಿ ಈ ಮರಗಳಲ್ಲಿ ನೀರು ಸಂಗ್ರಹವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಮರದ ತೊಗಟೆಯನ್ನು ಕತ್ತರಿಸಿದ್ದಾರೆ. ಕಿಂಟುಕೂರು … Continued

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ … Continued

ವಿಶ್ವದಾದ್ಯಂತ ಸಮಸ್ಯೆ ಎದುರಿಸಿದ ನಂತರ ಸರಿಯಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಜಾಗತಿಕಕವಾಗಿ ಸ್ಥಗಿತಗೊಂಡ ಸಮಸ್ಯೆ ಎದುರಿಸಿದ ನಂತರ ತನ್ನ ಸೇವೆಗಳ ಮರುಸ್ಥಾಪಿಸಿದೆ ಎಂದು ಮೂಲ ಕಂಪನಿಯಾದ ಮೆಟಾ ದೃಢಪಡಿಸಿದೆ. ಮಂಗಳವಾರ ಸಂಭವಿಸಿದ ಅಡಚಣೆಯು ಎರಡೂ ಪ್ಲಾಟ್‌ಫಾರ್ಮ್‌ಗಳಿಗೆ ಲಾಗ್‌ ಇನ್‌ ಆಗಲು ಬಳಕೆದಾರರಿಗೆ ಸಾಧ್ಯವಾಗಲಿಲ್ಲ. ಈ ಅನಾನುಕೂಲತೆಗಾಗಿ ಮೆಟಾ ಸಂವಹನ ನಿರ್ದೇಶಕ ಆಂಡಿ ಸ್ಟೋನ್ ಕ್ಷಮೆಯಾಚಿಸಿದ್ದಾರೆ. ಅವರು ತಾಂತ್ರಿಕ ಸಮಸ್ಯೆಯನ್ನು ಒಪ್ಪಿಕೊಂಡರು ಮತ್ತು ಸಾಧ್ಯವಾದಷ್ಟು … Continued

ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued

ಪತ್ನಿಯ ಜೊತೆ ಅಕ್ರಮ ಸಂಬಂಧದ ಶಂಕೆ : ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಗಂಡ…!

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ ಎಂಬವರು ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ ಎಂಬಾತನ ಕತ್ತು ಸೀಳಿ ಅದರ ರಕ್ತ ಕುಡಿದಿದ್ದಾನೆ ಎಂದು … Continued

ತನ್ನ ಬಳಿಯಿದ್ದ 6 ಕೋಟಿ ರೂ.ಬಹುಮಾನ ಗೆದ್ದ ಲಾಟರಿ ಟಿಕೆಟ್‌ ಫಲಾನುಭವಿಗೆ ಹಸ್ತಾಂತರಿಸಿದ ಮಹಿಳೆ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ

ತನ್ನ ಬಳಿ ಇದ್ದ ೬ ಕೋಟಿ ರೂಪಾಯಿ ಗೆದ್ದ ಲಾಟರಿ ಟಿಕೆಟ್‌ ಅನ್ನು ಪ್ರಾಮಾಣಿಕವಾಗಿ ಫಲಾನುಭವಿಗೆ ನೀಡುವ ಮೂಲಕ ಕೇರಳದ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸ್ಮಿಜಾ ಕೆ. ಮೋಹನ್​ ಎಂಬವರು ಜಾಕ್​ಪಾಟ್​ ಟಿಕೆಟ್​ ಅನ್ನು ಚಂದ್ರನ್​ ಎಂಬವರಿಗೆ ಮಾರಾಟ ಮಾಡಿದ್ದರು. ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ ಸ್ಮಿಜಾ ಕೊವಿಡ್‌ ಆರ್ಥಿಕ ಸಂಕಷ್ಟದಲ್ಲಿಯೂ … Continued

ಜಾಲತಾಣಗಳ ಯೋಧರಾಗಲು ಕಾಂಗ್ರೆಸ್ಸಿಗೆ ರಾಹುಲ್‌ ಆಹ್ವಾನ

ಬಾಡಿಗೆ ಟ್ರೋಲ್‌ ಸೈನ್ಯವನ್ನು ಸೆದೆಬಡಿಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಯೋಧರಾಗಲು ಕಾಂಗ್ರೆಸ್‌ ಸೇರುವಂತೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಯುವಕರಿಗೆ ಕರೆ ನೀಡಿದ್ದಾರೆ. ರಾಹುಲ್‌ ಗಾಂಧಿ ಟ್ವಿಟರ್‌ನಲ್ಲಿ, ಉದಾರ ಮೌಲ್ಯಗಳನ್ನು ಕಾಪಾಡುವುದಕ್ಕಾಗಿ ಹಳೆಯ ಪಕ್ಷವಾದ ಕಾಂಗ್ರೆಸ್‌ಗೆ ಸೇರುವಂತೆ ಕೋರಿದ್ದಾರೆ. ದೇಶಾದ್ಯಂತ ದಬ್ಬಾಳಿಕೆಯ ಆಡಳಿತ ನಡೆದಿದೆ. ದ್ವೇಷ ಹರಡಲು ಹಣ ಹಂಚಲಾಗುತ್ತಿದೆ. ಬಾಡಿಗೆ ಟ್ರೋಲ್‌ ಸೈನ್ಯ ಇದರ ವ್ಯಾಪಕವಾಗಿ … Continued