ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ; 40ಕ್ಕೂ ಹೆಚ್ಚು ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು 40ಕ್ಕೂ ಹೆಚ್ಚು ಜನರ ಐಪಿ ಅಡ್ರೆಸ್‌ಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು … Continued

ಫೇಸ್‌ಬುಕ್‌ನಲ್ಲಿ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ … Continued

16 ವರ್ಷದೊಳಗಿನ ಮಕ್ಕಳಿಗಾಗಿ ಇನ್​ಸ್ಟಾಗ್ರಾಂ​ನಲ್ಲಿ ಹೊಸ ನಿಯಮ….

ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳಿಗೆ ಲೈವ್ ಮಾಡಲು ಇದರಲ್ಲಿ ಅವಕಾಶ ಇರುವುದಿಲ್ಲ. ಮೆಟಾ ಶೀಘ್ರದಲ್ಲೇ 16 ವರ್ಷದೊಳಗಿನ ಮಕ್ಕಳು ಇನ್‌ಸ್ಟಾಗ್ರಾಮ್‌(Instagram)ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವುದನ್ನು ತಡೆಯಲಿದೆ. ಇದಕ್ಕೆ ಅವರ ತಂದೆ-ತಾಯಿಗಳು ಅನುಮತಿ ಬೇಕಾಗುತ್ತದೆ. ಹೊಸ ಸುರಕ್ಷತಾ ನಿಯಮವು ಆನ್‌ಲೈನ್‌ನಲ್ಲಿ 16 ವರ್ಷದೊಳಗಿನ ಬಳಕೆದಾರರಿಗೆ ಸುರಕ್ಷತಾ ಕ್ರಮಗಳನ್ನು … Continued

ಮೈ ಜುಂ ಎನ್ನುವ ವೀಡಿಯೊ | ದುಸ್ಸಾಹಸ….ದೈತ್ಯಾಕಾರದ ಮೊಸಳೆ ಬಾಯಿ ಬಳಿ ಹೋಗಿ ಬರಿಗೈಯಿಂದ ಆಹಾರ ನೀಡಿದ ವ್ಯಕ್ತಿ….!

ದೈತ್ಯಾಕಾರದ ಮೊಸಳೆಗೆ ನಿರ್ಭಯವಾಗಿ ಬರಿಗೈಯಿಂದ ಆಹಾರ ನೀಡುತ್ತಿರುವ ವ್ಯಕ್ತಿಯೊಬ್ಬರ ಮೈಜುಂ ಎನ್ನುವ ವೀಡಿಯೋ ಇಂಟರ್ನೆಟ್ ಅನ್ನು ದಿಗ್ಭ್ರಮೆಗೊಳಿಸಿದೆ. “ನೇಚರ್ ಈಸ್ ಅಮೇಜಿಂಗ್” ಎಂಬ ಟ್ವಿಟರ್‌ ಖಾತೆಯ ಮೂಲಕ ಹಂಚಿಕೊಳ್ಳಲಾದ ದೃಶ್ಯಾವಳಿಯು ವ್ಯಕ್ತಿಯೊಬ್ಬರು ತರಬೇತಿ ಪಡೆದವರಂತೆ ದೈತ್ಯಾಕಾರದ ಮೊಸಳೆಗೆ ಸಾಕುಪ್ರಾಣಿಗೆ ನೀಡುವಂತೆ ಯಾವುದೇ ಭಯವಿಲ್ಲದೆ ಶಾಂತವಾಗಿ ಆಹಾರ ನೀಡುತ್ತಿರುವುದನ್ನು ತೋರಿಸಿದೆ. ಆ ವ್ಯಕ್ತಿ ಯಾವುದೇ ರಕ್ಷಣಾತ್ಮಕ ಕೈವುಸು … Continued

ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದ ಈ ʼಮದುವೆ ಆಮಂತ್ರಣ ಪತ್ರಿಕೆʼ : ಅಂಥದ್ದೇನಿದೆ ಇದರಲ್ಲಿ..?

ಇಲ್ಲೊಂದು ಕುಟುಂಬ ಭಾರತೀಯ ವಿವಾಹಗಳಿಗೆ ಸಂಬಂಧಿಸಿದ ಸಾಂಪ್ರದಾಯಿಕ ಪದ್ಧತಿಯನ್ನು ವಿಶಿಷ್ಟ ಮತ್ತು ಹಾಸ್ಯಮಯವಾಗಿ ಬರೆದ ʼಮದುವೆ ಆಮಂತ್ರಣ ಪತ್ರಿಕೆʼ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ. ಮದುವೆಯ ಆಹಾರದ ಬಗ್ಗೆ ಅತಿಥಿಗಳ ಕಾಮೆಂಟ್‌ಗಳನ್ನು ತಮಾಷೆಯಾಗಿ ಒಪ್ಪಿಕೊಳ್ಳುವ ಮೂಲಕ ಮದುವೆಯ ಆಹ್ವಾನವು ಪ್ರಾರಂಭವಾಗುತ್ತದೆ. ನಂತರ ಅದರಲ್ಲಿ ವಧುವನ್ನು “ಶರ್ಮಾ ಜೀ ಕಿ ಲಡ್ಕಿ” ಎಂದು … Continued

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಮಸೂದೆ ಅಂಗೀಕರಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್: 16 ವರ್ಷದೊಳಗಿನವರು ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಕೊಳ್ಳುವುದನ್ನು ನಿಷೇಧಿಸುವ ಮಸೂದೆಯನ್ನು ಆಸ್ಟ್ರೇಲಿಯಾದ ಸಂಸತ್ತು ಅಂಗೀಕರಿಸಿದೆ. ಪ್ರಮುಖ ಜಾಲತಾಣಗಳಾದ ಟಿಕ್‌ಟಾಕ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್ ಮುಂತಾದವುಗಳು ತಮ್ಮ ಜಾಲತಾಣದಲ್ಲಿ ಚಿಕ್ಕ ಮಕ್ಕಳು ಖಾತೆಗಳನ್ನು ಹೊಂದುವುದನ್ನು ನಿಷೇಧಿಸುವುದು ಕಡ್ಡಾಯವಾಗಿದೆ. ಇದಕ್ಕೆ ತಪ್ಪಿದ ಜಾಲತಾಣಗಳಿಗೆ 50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ ​​ಮಿಲಿಯನ್ (ಸುಮಾರು 270 ಕೋಟಿ … Continued

ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸತ್ಯ ತಿರುಚಿ ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ನ್ಯಾಯಾಲಯದ ಭುಜಗಳು ಟೀಕೆಗಳನ್ನು ಭರಿಸುವಷ್ಟು ದೊಡ್ಡದಿವೆ. ಆದರೂ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿ ಸತ್ಯ ತಿರುಚುವುದನ್ನು ಸಹಿಸಲಾಗದು ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ (ತಮ್ಮ ನಿವೃತ್ತಿಯ ದಿನ … Continued

ವೀಡಿಯೊ..| ಮರದ ತೊಗಟೆ ಕತ್ತರಿಸಿದ ಕೂಡಲೇ ಮರದಿಂದ ಕಾರಂಜಿಯಂತೆ ಚಿಮ್ಮಿತು ನೀರಿನ ಧಾರೆ…!

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ ನಂತರ ಕಾರಂಜಿಯಂತೆ ನೀರು ಚಿಮ್ಮಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರ ಅಚ್ಚರಿಗೆ ಕಾರಣವಾಗಿದೆ. ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆಯಲ್ಲಿ ಈ ಮರಗಳಲ್ಲಿ ನೀರು ಸಂಗ್ರಹವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಮರದ ತೊಗಟೆಯನ್ನು ಕತ್ತರಿಸಿದ್ದಾರೆ. ಕಿಂಟುಕೂರು … Continued

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ … Continued