ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued