ಸೋಲಾರ್ ಹಗರಣದ ಲೈಂಗಿಕ ಕಿರುಕುಳ ಪ್ರಕರಣ: ಕಾಂಗ್ರೆಸ್‌ ನಾಯಕ ಕೆ.ಸಿ. ವೇಣುಗೋಪಾಲ್ ಪ್ರಶ್ನಿಸಿದ ಸಿಬಿಐ

ನವದೆಹಲಿ: ಕೇರಳದ 2012ರ ಸೋಲಾರ್ ಹಗರಣ ಪ್ರಕರಣದ ಪ್ರಮುಖ ಆರೋಪಿಯ ಲೈಂಗಿಕ ಶೋಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ), ವಿಚಾರಣೆಗೆ ಒಳಪಡಿಸಿದೆ. ಸಿಬಿಐ ಮೂಲಗಳ ಪ್ರಕಾರ, ಕಳೆದ ವಾರ ಕಾಂಗ್ರೆಸ್ ನಾಯಕನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ, ತನಿಖಾ ಸಂಸ್ಥೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. … Continued