ತಮಿಳುನಾಡು ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್​

ನವದೆಹಲಿ: ತಮಿಳುನಾಡಿನ ಕುನೂರ್​ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ಈಗ ವೆಲ್ಲಿಂಗ್​ಟನ್​ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ವೆಲ್ಲಿಂಗ್​ಟನ್​ನಲ್ಲಿರುವ ಡಿಫೆನ್ಸ್​ ಸ್ಟಾಫ್ … Continued