ಐಐಟಿ, ಎನ್‌ಐಟಿಗೆ ಪ್ರವೇಶ ಪಡೆಯುವ ಕುರಿತು ತಂದೆ-ಮಗನ ಅಗ್ರಿಮೆಂಟ್ ಭಾರಿ ವೈರಲ್‌ ; ಆದರೆ ಅಲ್ಲೊಂದು ಟ್ವಿಸ್ಟ್…

ನವದೆಹಲಿ: ಐಐಟಿ, ಎನ್‌ಐಟಿ, ಐಐಐಟಿ ಇತ್ಯಾದಿಗಳಿಗೆ ಪ್ರವೇಶ ಪಡೆಯುವುದುಅನೇಕ ವಿದ್ಯಾರ್ಥಿಗಳ ಕನಸಾಗಿದೆ. ಹೀಗಾಗಿ ಉತ್ತಮ ಶಿಕ್ಷಣ ಮತ್ತು ಅತ್ಯುತ್ತಮ ಅಂಕ ಪಡೆಯಲು ಪೋಷಕರು ತಮ್ಮ ಮಕ್ಕಳ ಮೇಲೆ ಕೆಲವೊಮ್ಮೆ ನಿಬಂಧನೆಗಳನ್ನು ವಿಧಿಸುವುದೂ ಉಂಟು. ಇಂಥದ್ದೇ ವಿದ್ಯಮಾನದಲ್ಲಿ ದೆಹಲಿಯ ಹುಡುಗನ ಮುಂದೆ ಆತನ ತಂದೆ ವಿಭಿನ್ನವಾದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ತಂದೆಯೊಬ್ಬರು ತಮ್ಮ ಮಗ ಐಐಟಿಗೆ ಪ್ರವೇಶ ಪಡೆದರೆ … Continued

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ಪುತ್ರ, 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತ್ರಿಶಾಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಎನ್ನಲಾಗಿದ್ದು, ವಿಶಾಲ ಸರ್ವೋದಯ ಸ್ಕೂಲ್‌ನಲ್ಲಿ 7ನೇ … Continued

ವೀಡಿಯೊ…| ರಾಮಾಯಣದಿಂದ ಪ್ರೇರಣೆ ; ʼಶ್ರವಣಕುಮಾರʼನಾದ ಹಿಸ್ಟರಿ-ಶೀಟರ್ : ತನ್ನ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿ ತಾಯಿಗೆ ಉಡುಗೊರೆ ನೀಡಿದ..!

ಮಧ್ಯಪ್ರದೇಶದ ಉಜ್ಜಯಿನಿಯ ರೌನಕ್ ಗುರ್ಜರ್ ಎಂಬ ವ್ಯಕ್ತಿಯೊಬ್ಬರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ತಾಯಿಗೆ ವಿಶಿಷ್ಟವಾದದನ್ನು ಅರ್ಪಣೆ ಮಾಡಿದ್ದಾರೆ. ಗುರ್ಜರ್ ತನ್ನದೇ ಚರ್ಮದಿಂದ ಒಂದು ಜೊತೆ ಪಾದರಕ್ಷೆ ತಯಾರಿಸಿ ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದಾರೆ…! ಇದಕ್ಕೆ ಅವರು ರಾಮಾಯಣದಿಂದ ಪ್ರೇರಣೆ ಪಡೆದಿದ್ದಾಗಿ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗುರ್ಜರ್, “ನಾನು ನಿಯಮಿತವಾಗಿ ರಾಮಾಯಣವನ್ನು ಪಠಿಸುತ್ತೇನೆ ಮತ್ತು ಭಗವಾನ್ … Continued

ವೀಡಿಯೊ..| ‘ಹಾಸಿಗೆ ಒದ್ದೆಯಾಗಿದೆ’ ಎಂದು ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ: ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಗನ ಬಂಧನ

ಚಂಡೀಗಢ: 73ರ ಹರೆಯದ ಮಹಿಳೆಗೆ ಆಕೆಯ ಸ್ವಂತ ಮನೆಯೇ ನರಕವನ್ನಾಗಿ ಮಾಡಿದ ಆಕೆಯ ಮಗ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೊಗಳು ಹೊರಹೊಮ್ಮಿವೆ. ಆರೈಕೆ ಮಾಡಿ ವಕೀಲ ಆಗುವವರೆಗೂ ಓದಿಸಿದ ಮಗನೇ ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆಯನ್ನು ಆಕೆಯ ಮಗ, ಸೊಸೆ ಚಿತ್ರಹಿಂಸೆ ನೀಡುವುದು ಮತ್ತು ನಿರ್ದಯವಾಗಿ ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸುತ್ತವೆ. ಕೊನೆಗೆ ತಾಯಿಯ … Continued

ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ … Continued

ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ಪೂರೈಸಲು ಯತ್ನಿಸಿದ ತಾಯಿ ಬಂಧನ

ಬೆಂಗಳೂರು: ಜೈಲಿನಲ್ಲಿರುವ ತನ್ನ ಮಗನಿಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ ಬಂಧಿತ ಮಹಿಳೆಯನ್ನು ಬೆಂಗಳೂರಿನ ಶಿಕಾರಿಪಾಳ್ಯ ನಿವಾಸಿ ಪರ್ವೀನ್ ತಾಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಮಹಿಳೆ ಜೈಲಿನಲ್ಲಿರುವ ತನ್ನ ಮಗನ ಸೂಚನೆಯಂತೆ ಜೈಲಿಗೆ ಡ್ರಗ್ಸ್ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿ … Continued

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆ ಹೊಣೆ: ಸುಪ್ರೀಂಕೋರ್ಟ್ ತೀರ್ಪು

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆಯ ಜವಾಬ್ದಾರಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವ ವರೆಗೆ ಆತನ ಖರ್ಚಿನ ಜೊತೆಗೆ ಮಗ ಮೊದಲ ಪದವಿ ಪಡೆಯುವವರೆಗೂ ಆತನ ಖರ್ಚನ್ನು ನೋಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ ಹಾಗೂ ಎಂ ಆರ್ ಶಾ ನೇತೃತ್ವದ ನ್ಯಾಯಪೀಠ … Continued

ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ಹುಸೇನ್‌ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ … Continued

ಎಂದಿಗೂ ನನ್ನನ್ನು ಮರೆಯಬೇಡ : ಮಗನಿಗೆ ಸ್ವತಂತ್ರ ಭಾರತದ ಗಲ್ಲಿಗೇರುವ ಮೊದಲ ಮಹಿಳೆ ಸಲಹೆ

ನವ ದೆಹಲಿ : 2008ರಲ್ಲಿ ಅವರ ಕುಟುಂಬದ ಏಳು ಸದಸ್ಯರನ್ನು ನಿದ್ರಾಜನಕಗಳನ್ನು ಬೆರೆಸಿದ ಹಾಲನ್ನು ಕುಡಿಸಿ ಮತ್ತು ಭರಿಸಿ ನಂತರ ಗಂಟಲು ಕತ್ತರಿಸಿ ಕೊಲೆ ಮಾಡಿದ ಆರೋಪದಲ್ಲಿ ಮರಣದಂಡನೆಗೆ ಗುರಿಯಾಗಿರುವ ಸ್ವತಂತ್ರ ಭಾರತದ ಮೊದಲ ಮಹಿಳೆ ೩೮ ವರ್ಷದ ಶಬ್ನಮ್‌ಳನ್ನು ಮಹಿಳೆಯರನ್ನು ಗಲ್ಲಿಗೇರಿಸುವ ಏಕೈಕ ಸ್ಥಳವಾದ ಉತ್ತರ ಪ್ರದೇಶದ ಮಥುರಾ ಜಿಲ್ಲಾ ಜೈಲಿನಲ್ಲಿ ಗಲ್ಲಿಗೇರಿಸುವ ಸಿದ್ಧತೆಗಳನ್ನು … Continued