1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲ್ಲಿಸಿದ್ದ ಮಗ: ಪುತ್ರ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು:ಕೊಲೆ ಪ್ರಕರಣವೊಂದರಲ್ಲಿ ತಂದೆಯ ಕೊಲೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಮಾರತ್‍ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದಿದ್ದ ಶಿವಕುಮಾರ ಹಾಗೂ ನವೀನ ಬಂಧಿತ ಆರೋಪಿಗಳು.ಅಪಾರ್ಟಮೆಂಟ್‍ನ ಪಾರ್ಕಿಂಗ್ ಲಾಟ್‍ನಲ್ಲಿ ಫೆಬ್ರವರಿ 13ರಂದು ನಾರಾಯಣಸ್ವಾಮಿ(70) ಎಂಬವರ ಕೊಲೆ ಆಗಿತ್ತು. ಈ ಪ್ರಕರಣದ … Continued