ಮತ್ತೆ ಬೆಚ್ಚಿಬಿದ್ದ ದೆಹಲಿ: ಮತ್ತೊಂದು ಆಘಾತಕಾರಿ ಪ್ರಕರಣದಲ್ಲಿ ವ್ಯಕ್ತಿಯ ಕೊಲೆ ಮಾಡಿ 22 ತುಂಡುಗಳಾಗಿ ಕತ್ತರಿಸಿ ವಿವಿಧೆಡೆ ಎಸೆದ ಪತ್ನಿ-ಪುತ್ರ

ನವದೆಹಲಿ: ಶ್ರದ್ಧಾ ವಾಕರ್ ಅವರ ಕ್ರೂರ ಹತ್ಯೆಯ ಭೀಕರತೆಯಿಂದ ಕಂಗಾಲಾಗಿರುವ ದೆಹಲಿಯಲ್ಲಿ ಈಗ ಪೊಲೀಸರು ಮತ್ತೊಂದು ಅಂತಹುದೇ ಅಪರಾಧ ಪ್ರಕರಣವನ್ನುಭೇದಿಸಿರುವುದಾಗಿ ಹೇಳಿದ್ದಾರೆ. ತನ್ನ ಮಗನ ಸಹಾಯದಿಂದ ಪತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸ್ ಅಪರಾಧ ವಿಭಾಗವು ಮಹಿಳೆಯನ್ನು ಬಂಧಿಸಿದೆ. ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಮಹಿಳೆ ಶಂಕಿಸಿ ತನ್ನ ಗಂಡನನ್ನೇ ಕೊಲೆ ಮಾಡಿದ್ದಾಳೆ … Continued