ವಿಷಕಾರಿ ಕಾಡು ಅಣಬೆ ಸೇವಿಸಿದ ನಂತರ ತಂದೆ-ಮಗ ಸಾವು

ಮಂಗಳೂರು: ಕಾಡಿನ ವಿಷಕಾರಿ ಅಣಬೆ ಸೇವನೆ ಮಾಡಿದ ನಂತರ ತಂದೆ ಮತ್ತು ಮಗ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಮಿಯ್ಯಾರು ಪಲ್ಲದಪಲಿಕೆ ನಿವಾಸಿಗಳಾಗಿರುವ ಗುರುವ ಮೇರ(80) ಮತ್ತು ಅವರ ಪುತ್ರ ಓಡಿಯಪ್ಪ (41) ಎಂದು ಗುರುತಿಸಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ವಿವಿಧ ರೀತಿಯ ಅಣಬೆಗಳು ಬೆಳೆಯುತ್ತವೆ. … Continued