ವಿಚಿತ್ರ ಮದುವೆ…: ಹೆಂಡತಿಯನ್ನು ಕೈಬಿಟ್ಟು ಅತ್ತೆಯನ್ನೇ ವರಿಸಿದ ಅಳಿಯ ! ವಿಲಕ್ಷಣ ಮದುವೆಯ ವಿಡಿಯೋ ವೈರಲ್

ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಿಂದ ಇತ್ತೀಚೆಗೆ ವರದಿಯಾಗಿರುವ ಅತ್ಯಂತ ವಿಲಕ್ಷಣ ಹಾಗೂ ಅಚ್ಚರಿಯ ವಿವಾದವೊಂದು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರೀತಿ, ಸಂಬಂಧಗಳ ಎಲ್ಲ ಕಲ್ಪನೆಗಳನ್ನೂ ಮೀರಿ ನಿಂತಿರುವ ಈ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೈಬಿಟ್ಟು ಸ್ವತಃ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ … Continued

ವೀಡಿಯೊ…| ಸಂಕ್ರಾಂತಿ ಹಬ್ಬದಲ್ಲಿ ಒಬ್ಬ ಅತಿಥಿಗಾಗಿ 158 ಬಗೆಯ ಭಕ್ಷ್ಯಗಳನ್ನು ತಯಾರಿಸಿದ ಕುಟುಂಬ…!

ತೆನಾಲಿ: ಭಾರತೀಯ ಸಂಪ್ರದಾಯದಲ್ಲಿ ಅಳಿಯನಿಗೆ ನೀಡುವ ಗೌರವವೇ ವಿಶಿಷ್ಟವಾದುದು. ಆದರೆ ಆಂಧ್ರಪ್ರದೇಶದ ತೆನಾಲಿಯ ಕುಟುಂಬವೊಂದು ಈ ಗೌರವವನ್ನು ಮುಂದಿನ ಹಂತಕ್ಕೆ ಕೊಂಡೊಯ್ದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಈ ವರ್ಷದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕಾಗಿ ತನ್ನ ಅಳಿಯನಿಗೆ ಬರೋಬ್ಬರಿ 158 ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ ಈ ಕುಟುಂಬ ಸುದ್ದಿಯಾಗಿದೆ. ಈ ವರ್ಷದ ಸಂಕ್ರಾಂತಿ ಆಚರಣೆಯನ್ನು ಗುರುತಿಸಲು … Continued

ವೀಡಿಯೊ…| ಮದುವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ…!

ಮದುವೆ ಬಳಿಕ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಆದರಾಥಿತ್ಯ ಮಾಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಮದುವೆಯಾದ ನಂತರ ಮೊದಲ ಆಷಾಢ ಮಾಸಕ್ಕೆ ತನ್ನ ಮಾವನ ಮನೆಗೆ ಬಂದ ಅಳಿಯ(ಮಗಳ ಗಂಡ)ನಿಗೆ 100 ಖಾದ್ಯಗಳನ್ನು ಉಣ ಬಡಿಸಿ ಸ್ವಾಗತ ಮಾಡಲಾಗಿದೆ…! ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿವಾಹವಾಗಿದ್ದ ದಂಪತಿ ಕಾಕಿನಾಡದಲ್ಲಿರುವ … Continued

ನ್ಯಾಯಾಲಯದ ಆವರಣದೊಳಗೆ ಅಳಿಯನನ್ನು ಗುಂಡಿಕ್ಕಿ ಕೊಂದ ನಿವೃತ್ತ ಹಿರಿಯ ಪೊಲೀಸ್‌ ಅಧಿಕಾರಿ…!

ಚಂಡೀಗಢ : ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯನ್ನು ಅವರ ಮಾವ ಹಾಗೂ ಪಂಜಾಬ್ ಪೊಲೀಸ್‌ನ ನಿವೃತ್ತ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಎಐಜಿ) ಶನಿವಾರ ಗುಂಡಿಕ್ಕಿ ಕೊಂದ ಘಟನೆ ಶನಿವಾರ ಚಂಡೀಗಢ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಕೌಟುಂಬಿಕ ವಿವಾದದ ಪ್ರಕರಣದ ವಿಚಾರಣೆಗಾಗಿ ಹರಪ್ರೀತ್ ಸಿಂಗ್ ಹಾಗೂ ಅವರ ಕುಟುಂಬ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿದ್ದಾಗ ಮಾಜಿ ಪೊಲೀಸ್ … Continued