ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ತಾಯಿಯನ್ನು ಕೊಂದು 5 ದಿನಗಳ ಕಾಲ ಶವದ ಜೊತೆ ಕಳೆದ ಬಾಲಕ ; ದುರ್ಗಂಧ ಹೋಗಲಾಡಿಸಲು ಅಗರಬತ್ತಿ ಹಚ್ಚುತ್ತಿದ್ದ…!

ಒಂದು ಶುಭ ಮುಂಜಾನೆ ಶಾಲೆಗೆ ಹೋಗಲು ಎಬ್ಬಿಸುವ ಸಲುವಾಗಿ ಮಹಿಳೆಯೊಬ್ಬರು ತನ್ನ ಮಗನ ಮಲಗುವ ಕೋಣೆಗೆ ಹೋದಾಗ ಅದು ತನ್ನ ಸಾವಿಗೆ ಕಾರಣವಾಗಬಹುದೆಂದು ಆಕೆಗೆ ತಿಳಿದಿರಲಿಲ್ಲ. ಡಿಸೆಂಬರ್ 3 ರಂದು ಉತ್ತರ ಪ್ರದೇಶದ ಗೋರಖಪುರದ ನಿವಾಸಿಯಾದ ಆರತಿ ದೇವಿ ತನ್ನ 17 ವರ್ಷದ ಮಗ ಅಮನ್‌ ಎಂಬಾತನನ್ನು ಶಾಲೆಗೆ ಹೋಗಲು ಎಬ್ಬಿಸಲು ಹೋಗಿದ್ದರು. ಆದರೆ ಆತ … Continued

ಬೈಲಹೊಂಗಲ : ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಾರಾಯಿ ಕುಡಿದ ಅಮಲಿನಲ್ಲಿ ಮಗ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ಮಹಾದೇವಿ ಗುರಪ್ಪ ತೊಲಗಿ (70) ಎಂದು ಗುರುತಿಸಲಾಗಿದೆ. ಈಕೆಯ ಪುತ್ರ ಈರಣ್ಣ ಗುರಪ್ಪ ತೊಲಗಿ (34) ಕೊಲೆ ಆರೋಪಿಯಾಗಿದ್ದಾನೆ. ಈತ ಕುಡಿತದ ದಾಸನಾಗಿದ್ದ ಹಾಗೂ … Continued