ತಂದೆಯನ್ನ ಕೊಂದು ದೇಹ ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದ ಮಗ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿರುವ ಕೊಲೆಯೊಂದು ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.ಬಾಗಲಕೋಟೆಯ ಮುಧೋಳ ನಗರದಲ್ಲಿ ಮಗ ತನ್ನ ತಂದೆಯನ್ನ ಕೊಂದು ತುಂಡುತುಂಡಾಗಿ ಕತ್ತರಿಸಿ, ಕೊಳವೆ ಬಾವಿಗೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಪರಶುರಾಮ ಕುಳಲಿ (54) ಎಂದು ಗುರುತಿಸಲಾಗಿದೆ. ಮಗ ವಿಠ್ಠಲ ಕುಳಲಿ(21) ಎಂಬಾತನೇ ತನ್ನ ತಂದೆಯನ್ನು ಕೊಲೆ ಮಾಡಿದ ಆರೋಪಿ. … Continued