ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued

ನೀಟ್ ಪರೀಕ್ಷೆ ಬರೆ ಎಂದಿದ್ದಕ್ಕೆ ತಂದೆಯನ್ನೇ ಕೊಂದ ಮಗ…! ತಂಗಿಯ ಎದುರೇ ದೇಹ ಕತ್ತರಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ…!

ಲಕ್ನೋ: ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನೊಬ್ಬನನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ಲಕ್ನೋ ನಗರದ ಆಶಿಯಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸ್ಥಳೀಯ ಉದ್ಯಮಿ ಮಾನ್ವೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20 ರಿಂದ ಮಾನ್ವೇಂದ್ರ ಅವರು ನಾಪತ್ತೆಯಾಗಿದ್ದರು. ಪೊಲೀಸರ ತೀವ್ರ ಶೋಧದ ನಂತರ ಅವರ ಮೃತದೇಹ ಪತ್ತೆಯಾಗಿದ್ದು, ಮಗ … Continued

“ನಾವು ಜೀವಂತವಾಗಿದ್ದೆವು, ಆದರೆ ಬದುಕಿರಲಿಲ್ಲ..”: ಅಪಘಾತದಲ್ಲಿ ಮಗನ ಸಾವಿನ ನಂತರ ಒಂದೇ ಸೀರೆ ಕುಣಿಕೆಗೆ ಕೊರಳೊಡ್ಡಿದ ದಂಪತಿ

ಜಾಂಜ್‌ಗೀರ್-ಚಾಂಪಾ (ಛತ್ತೀಸ್‌ಗಢ): ಆ ಮನೆಯ ಅಂಗಳದಲ್ಲಿದ್ದ ಬೇವು ಕೇವಲ ನೆರಳನ್ನಷ್ಟೇ ನೀಡುತ್ತಿರಲಿಲ್ಲ, ಆ ಕುಟುಂಬದ ನಗು-ಅಳುವಿಗೆ ಸಾಕ್ಷಿಯಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಅದೇ ಬೇವಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕೃಷ್ಣ ಪಟೇಲ್ ಮತ್ತು ರಮಾ ಬಾಯಿ ಅವರ ಮೃತದೇಹಗಳು ಇಡೀ ಗ್ರಾಮವನ್ನೇ ಮೌನಕ್ಕೆ ಶರಣಾಗುವಂತೆ ಮಾಡಿವೆ. ಛತ್ತೀಸ್‌ಗಢದ ಜಾಂಜ್‌ಗೀರ್-ಚಾಂಪಾ ಜಿಲ್ಲೆಯ ಧರ್ದೇಯಿ ಗ್ರಾಮದಲ್ಲಿ ನಡೆದ … Continued

ಅಂತರಧರ್ಮೀಯ ವಿವಾಹಕ್ಕೆ ವಿರೋಧ ; ಹೆತ್ತವರನ್ನೇ ಕೊಂದು 6 ತುಂಡು ಮಾಡಿ ನದಿಗೆ ಎಸೆದ ಇಂಜಿನಿಯರ್ ಮಗ…!

ಜೌನ್‌ಪುರ (ಉತ್ತರ ಪ್ರದೇಶ): ಕೌಟುಂಬಿಕ ಕಲಹ ಮತ್ತು ಹಣದ ವಿಚಾರವಾಗಿ ನಡೆದ ಜಗಳವೊಂದು ಭೀಕರ ಹತ್ಯಾಕಾಂಡದಲ್ಲಿ ಅಂತ್ಯಗೊಂಡಿದೆ. ತನ್ನ ಅಂತರಧರ್ಮೀಯ ವಿವಾಹವನ್ನು ಒಪ್ಪದ ತಂದೆ-ತಾಯಿಯನ್ನು ಇಂಜಿನಿಯರ್ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿ, ಮೃತದೇಹಗಳನ್ನು ಗರಗಸದಿಂದ ತುಂಡು ಮಾಡಿ ನದಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಬೆಳಕಿಗೆ ಬಂದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಶ್ಯಾಮಬಹದ್ದೂರ (62) … Continued

ರೈಲಿಗೆ ತಲೆಕೊಟ್ಟು ಕಾರ್ಕಳ ಮಾಜಿ ಶಾಸಕರ ಪುತ್ರ ಆತ್ಮಹತ್ಯೆ

ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದೀಪ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕುಟುಂಬವು … Continued

ಐಐಟಿ, ಎನ್‌ಐಟಿಗೆ ಪ್ರವೇಶ ಪಡೆಯುವ ಕುರಿತು ತಂದೆ-ಮಗನ ಅಗ್ರಿಮೆಂಟ್ ಭಾರಿ ವೈರಲ್‌ ; ಆದರೆ ಅಲ್ಲೊಂದು ಟ್ವಿಸ್ಟ್…

ನವದೆಹಲಿ: ಐಐಟಿ, ಎನ್‌ಐಟಿ, ಐಐಐಟಿ ಇತ್ಯಾದಿಗಳಿಗೆ ಪ್ರವೇಶ ಪಡೆಯುವುದುಅನೇಕ ವಿದ್ಯಾರ್ಥಿಗಳ ಕನಸಾಗಿದೆ. ಹೀಗಾಗಿ ಉತ್ತಮ ಶಿಕ್ಷಣ ಮತ್ತು ಅತ್ಯುತ್ತಮ ಅಂಕ ಪಡೆಯಲು ಪೋಷಕರು ತಮ್ಮ ಮಕ್ಕಳ ಮೇಲೆ ಕೆಲವೊಮ್ಮೆ ನಿಬಂಧನೆಗಳನ್ನು ವಿಧಿಸುವುದೂ ಉಂಟು. ಇಂಥದ್ದೇ ವಿದ್ಯಮಾನದಲ್ಲಿ ದೆಹಲಿಯ ಹುಡುಗನ ಮುಂದೆ ಆತನ ತಂದೆ ವಿಭಿನ್ನವಾದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ತಂದೆಯೊಬ್ಬರು ತಮ್ಮ ಮಗ ಐಐಟಿಗೆ ಪ್ರವೇಶ ಪಡೆದರೆ … Continued

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ಪುತ್ರ, 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ತುಮಕೂರು: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತ್ರಿಶಾಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಎನ್ನಲಾಗಿದ್ದು, ವಿಶಾಲ ಸರ್ವೋದಯ ಸ್ಕೂಲ್‌ನಲ್ಲಿ 7ನೇ … Continued

ವೀಡಿಯೊ…| ರಾಮಾಯಣದಿಂದ ಪ್ರೇರಣೆ ; ʼಶ್ರವಣಕುಮಾರʼನಾದ ಹಿಸ್ಟರಿ-ಶೀಟರ್ : ತನ್ನ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿ ತಾಯಿಗೆ ಉಡುಗೊರೆ ನೀಡಿದ..!

ಮಧ್ಯಪ್ರದೇಶದ ಉಜ್ಜಯಿನಿಯ ರೌನಕ್ ಗುರ್ಜರ್ ಎಂಬ ವ್ಯಕ್ತಿಯೊಬ್ಬರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ತಾಯಿಗೆ ವಿಶಿಷ್ಟವಾದದನ್ನು ಅರ್ಪಣೆ ಮಾಡಿದ್ದಾರೆ. ಗುರ್ಜರ್ ತನ್ನದೇ ಚರ್ಮದಿಂದ ಒಂದು ಜೊತೆ ಪಾದರಕ್ಷೆ ತಯಾರಿಸಿ ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದಾರೆ…! ಇದಕ್ಕೆ ಅವರು ರಾಮಾಯಣದಿಂದ ಪ್ರೇರಣೆ ಪಡೆದಿದ್ದಾಗಿ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗುರ್ಜರ್, “ನಾನು ನಿಯಮಿತವಾಗಿ ರಾಮಾಯಣವನ್ನು ಪಠಿಸುತ್ತೇನೆ ಮತ್ತು ಭಗವಾನ್ … Continued

ವೀಡಿಯೊ..| ‘ಹಾಸಿಗೆ ಒದ್ದೆಯಾಗಿದೆ’ ಎಂದು ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ: ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಗನ ಬಂಧನ

ಚಂಡೀಗಢ: 73ರ ಹರೆಯದ ಮಹಿಳೆಗೆ ಆಕೆಯ ಸ್ವಂತ ಮನೆಯೇ ನರಕವನ್ನಾಗಿ ಮಾಡಿದ ಆಕೆಯ ಮಗ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೊಗಳು ಹೊರಹೊಮ್ಮಿವೆ. ಆರೈಕೆ ಮಾಡಿ ವಕೀಲ ಆಗುವವರೆಗೂ ಓದಿಸಿದ ಮಗನೇ ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆಯನ್ನು ಆಕೆಯ ಮಗ, ಸೊಸೆ ಚಿತ್ರಹಿಂಸೆ ನೀಡುವುದು ಮತ್ತು ನಿರ್ದಯವಾಗಿ ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸುತ್ತವೆ. ಕೊನೆಗೆ ತಾಯಿಯ … Continued

ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ … Continued