ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಶಿರಸಿ | ಮೇ 10ರಿಂದ ಸ್ವರ್ಣವಲ್ಲಿಯಲ್ಲಿ ಎರಡು ದಿನಗಳ ಕೃಷಿ ಜಯಂತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನದ ಸಹಯೋಗದಲ್ಲಿ ಶ್ರೀ ಲಕ್ಷ್ಮಿನೃಸಿಂಹ ರಥೋತ್ಸವದ ಸಂದರ್ಭದಲ್ಲಿ 16ನೇ ವರ್ಷದ ಕೃಷಿ ಜಯಂತಿ ಯನ್ನು  ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು ಎಂದು ಅಧ್ಯಕ್ಷ ವಿ.ಎನ್. ಹೆಗಡೆ ಹೇಳಿದರು. ಶನಿವಾರ ನಗರದ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು … Continued

ಡಾ.ಜಿ.ಎಲ್‌.ಹೆಗಡೆಗೆ ಎಂ.ಎ. ಹೆಗಡೆ ದಂಟ್ಕಲ್ ಪ್ರಶಸ್ತಿ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಂಗ ಸಂಸ್ಥೆಯಾದ ಯಕ್ಷ ಶಾಲ್ಮಲಾ ನೀಡುವ ದಿ. ಎಂ.ಎ. ಹೆಗಡೆ ದಂಟ್ಕಲ್ ಪ್ರಶಸ್ತಿಗೆ ಯಕ್ಷಗಾನದ ವಿದ್ವಾಂಸ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಜಿ ಎಲ್ ಹೆಗಡೆ ಕುಮಟಾ ಅವರು ಆಯ್ಕೆಯಾಗಿದ್ದಾರೆ. ಡಾ. ಜಿ.ಎಲ್.ಹೆಗಡೆ ಅವರು ಯಕ್ಷಗಾನ ಸಂಶೋಧಕರಾಗಿದ್ದು ತಮ್ಮದೇ ಆದ … Continued

ವೀಡಿಯೊ..| ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಂಪನ್ನ; 55ನೇ ಯತಿಗಳಾಗಿ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ನಿಯೋಜನೆ

ಶಿರಸಿ: 1300 ವರ್ಷಗಳ ಇತಿಹಾಸವಿರುವ ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ ಸನ್ಯಾಸ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀಮಠಕ್ಕೆ 55ನೇ ಯತಿಗಳಾಗಿ‌ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು. ನಂತರ ಅವರಿಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ … Continued

ಶಿರಸಿ: ಶಂಕರ ಪರಂಪರೆಯ ಸ್ವರ್ಣವಲ್ಲೀ‌ ಮಠದಲ್ಲಿ ಗುರುವಾರ ʼಶಿಷ್ಯ ಸ್ವೀಕಾರʼ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ‌ಮಹಾ‌ಸ್ವಾಮೀಜಿ ಅವರ ಉತ್ತರಾಧಿಕಾರಿ ಹಾಗೂ ಶಿಷ್ಯ ಸ್ವೀಕಾರ ಕಾರ್ಯಕ್ರಮ ಗುರುವಾರ ಫೆ.೨೨ರಂದು‌ ನಡೆಯಲಿದೆ. ಶಿಷ್ಯ ಸ್ವೀಕಾರ ಕಾರ್ಯಕ್ರಮ ಫೆ.೧೮ರಿಂದ ಆರಂಭವಾಗಿರುವ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳ‌‌ ಮೂಲಕ ನಡೆಯುತ್ತಿದ್ದು, ಗುರುವಾರ (ಫೆ.೨೨) ಯಲ್ಲಾಪುರದ ಈರಾಪುರದ ಗಂಗೆಮನೆಯ ಬ್ರಹ್ಮಚಾರಿ ನಾಗರಾಜ ಭಟ್ಟ ಅವರು ಸಂಸ್ಥಾನದ ೫೫ನೇ ಯತಿಗಳಾಗಿ … Continued

ಶಿರಸಿ : ಸ್ವರ್ಣವಲ್ಲೀ‌ ಮಠದ ಶಿಷ್ಯ ಸ್ವೀಕಾರ ಮಹೋತ್ಸವ ; ಭಕ್ತರಿಗೆ ಮಾತೃ ಭೋಜನ ಭಾಗ್ಯ

 ಶಿರಸಿ: ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶಿಷ್ಯ ಸ್ವೀಕಾರ ಮಹೋತ್ಸವ ಕಣ್ತುಂಬಿಕೊಳ್ಳಲು ಶಿಷ್ಯ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮಾತೆಯರು, ಯುವಕರು, ಹಿರಿಯರು ಈ ಮಹಾ ಕಾರ್ಯದಲ್ಲಿ ಸೇವಾ ಮನೋಭಾವದಲ್ಲಿ ಭಾಗವಹಿಸುತ್ತಿರುವದು ವಿಶೇಷವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲದೆ, ಬೆಂಗಳೂರು, ಮುಂಬಯಿ, ದೆಹಲಿ, ಮಂಗಳೂರು, ಬೆಳಗಾವಿ, ಕಂಚಿ ಪ್ರಾಂತದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಮಾತೃ ಭೋಜನ … Continued

ಶ್ರೀ ಸ್ವರ್ಣವಲ್ಲೀಯಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ : ಯಾಗ ಶಾಲೆಯಲ್ಲಿ ಧರ್ಮ ಯಜ್ಞ; ಪ್ರಾಂಗಣದಲ್ಲಿ ಸೇವಾ ಯಜ್ಞ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ  ಸ್ವರ್ಣವಲ್ಲೀ‌ ಮಠದಲ್ಲಿ ಶಿಷ್ಯ ಸ್ವೀಕಾರ ‌ಮಹೋತ್ಸವಕ್ಕೆ ಧಾರ್ಮಿಕ ಸಂಭ್ರಮ ಧರ್ಮ ಯಜ್ಞದ ಜೊತೆಗೆ ಆಗಮಿಸುವ ಭಕ್ತರಿಗೆ ಸಕಲ ಸೌಲಭ್ಯ, ಸೌಕರ್ಯ ಒದಗಿಸಲು ಕಾರ್ಯಕರ್ತರು ಸೇವಾ ಯಜ್ಞಕ್ಕೆ ಕಂಕಣ ತೊಟ್ಟಿದ್ದಾರೆ. ಯಾಗ, ಹವನ ……. ಶಿಷ್ಯ ಸ್ವೀಕಾರ ಮಹೋತ್ಸವದ ಅಂಗವಾಗಿ ಸೋಮವಾರ ನಾಗರಾಜ ಭಟ್ಟರಿಂದ ಮಹಾರುದ್ರ … Continued

ಶಿರಸಿ : ಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಚಾಲನೆ

 ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಸ್ವೀಕಾರ ವಿಧಿ ವಿಧಾನಗಳ ಐದು ದಿನಗಳ ಮಹೋತ್ಸವಕ್ಕೆ ಭಾನುವಾರ ಚಾಲನೆ‌ ನೀಡಲಾಗಿದೆ. ಶಿಷ್ಯ ಸ್ವೀಕಾರ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು, ಧರ್ಮಸಭೆ, ಸಾಂಸ್ಕೃತಿಕ ‌ಕಾರ್ಯಕ್ರಮಗಳ ಮೂಲಕ ಸ್ವರ್ಣವಲ್ಲೀ ಚರಿತ್ರೆಯಲ್ಲಿ ದಾಖಲಾಗುವಂತೆ ಆರಂಭವಾಗಿದೆ. ಮಠದಲ್ಲಿ ನಿರ್ಮಾಣ ಮಾಡಲಾದ … Continued

ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಸ್ವರ್ಣವಲ್ಲೀ ಶ್ರೀಗಳಿಗೆ ‘ಗೀತಾಭಿಯಾನಾರ್ಣವ’ ಬಿರುದು ಪ್ರದಾನ

ಶಿರಸಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ, ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ … Continued