ಕಾಪಿರೈಟ್ ಉಲ್ಲಂಘನೆ ದೂರು ; ಸ್ಪಷ್ಟನೆ ಕೊಟ್ಟ ರಕ್ಷಿತ್ ಶೆಟ್ಟಿ : ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ

ಬೆಂಗಳೂರು : ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್‌ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ ಎಂದು ಎಂ ಆರ್‌ ಟಿ ಮ್ಯೂಸಿಕ್ ಸಂಸ್ಥೆಯು ದೂರು ನೀಡಿದ್ದು, ಪರಂವಃ ಸ್ಟಡಿಯೋಸ್‌ ಮಾಲೀಕ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಈಗ ಇದಕ್ಕೆ ಸಂಬಂಧಿಸಿದಂತೆ ‘ಪರಂವಃ ಸ್ಟುಡಿಯೋಸ್​’ ಕಡೆಯಿಂದ ಪ್ರತಿಕ್ರಿಯೆ ನೀಡಿದ್ದು, … Continued

ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು … Continued