ಚುನಾವಣಾ ಸೋಲಿನ ನಂತರ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರಿಗೆ ರಾಜೀನಾಮೆಗೆ ಸೂಚಿಸಿದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ರಾಜ್ಯ ಚುನಾವಣೆಯಲ್ಲಿ ಸೋಲಿನ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣೆ ನಡೆದ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳ ಮುಖ್ಯಸ್ಥರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ, ಸೋನಿಯಾ ಗಾಂಧಿ ಅವರು, ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ … Continued