ಸೋನಿಯಾ ಗಾಂಧಿ ವಿಷಕನ್ಯೆಯೇ ? : ಖರ್ಗೆ ಹೇಳಿಕೆ ಬಗ್ಗೆ ಯತ್ನಾಳ​ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಪ್ರಧಾನಿ ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿ ನೋಡಿದ್ದರೆ ಸತ್ತು ಹೋಗುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಈಗ ಸೋನಿಯಾ ಗಾಂಧಿ ಕುರಿತು ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನವರು … Continued