“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್
ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್ ಸಿಂಗ್ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued