ಕಾಂಗ್ರೆಸ್‍ನ ಸಂಸದೀಯ ಪಕ್ಷದ ನಾಯಾಕಿಯಾಗಿ ಸೋನಿಯಾ ಗಾಂಧಿ ಪುನಃ ಆಯ್ಕೆ

ನವದೆಹಲಿ: ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಪಕ್ಷದ ಸಂಸದೀಯ ಪಾರ್ಟಿ ಅಧ್ಯಕ್ಷರಾಗಿ (Congress Parliamentary Party Chairperson) ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆಗೆ ಆಹ್ವಾನ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ ನಾಯಕರನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್‌.ಡಿ. ದೇವೇಗೌಡರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ … Continued

ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

ನಾಳೆ ಮೈಸೂರಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ..?

ಬೆಂಗಳೂರು: ಇಂದು, ಭಾನುವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ನಾಳೆ, ಸೋಮವಾರ ಮೈಸೂರು ನಗರದಿಂದ ಸಾಗಲಿರುವ  ಭಾರತ ಜೋಡೋ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದೆ. ಅಕ್ಟೋಬರ್‌ 6ರಂದು ಪ್ರಿಯಾಂಕಾ … Continued