ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್‌ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ … Continued

ಕನ್ನಡಿಗರ ಕ್ಷಮೆ ಕೋರಿದ ಗಾಯಕ ಸೋನು ನಿಗಮ್‌

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅವರು ಕ್ಷಮೆಯಾಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟೀಕರಣ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ, ಗಾಯಕ ನಂತರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದ ಮೇಲಿನ ಪ್ರೀತಿ ತನ್ನ ಅಹಂಗಿಂತ ದೊಡ್ಡದು ಎಂದು ಸೋನು ನಿಗಮ್‌ ಹೇಳಿದ್ದಾರೆ. “ಕ್ಷಮಿಸಿ ಕರ್ನಾಟಕ. ನಿಮ್ಮ … Continued

ಸಂಗೀತ ಕಾರ್ಯಕ್ರಮದಲ್ಲೇ ಸೋನು ನಿಗಮ್ ಗೆ ತೊಂದರೆ : ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. … Continued