ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. … Continued