ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. … Continued

ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದ ದಂಪತಿಗೆ ವಿದ್ಯುತ್‌ ತಗುಲಿ ಸಾವು

ಶಿವಮೊಗ್ಗ: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್ ತಗುಲಿ ದಂಪತಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೃಷ್ಣಪ್ಪ (53) ವಿನೋದಾ (43) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮನೆಯ ಬಳಿಯ ತಂತಿಯ ಮೇಲೆ ಒಣಗಿಸಿದ್ದ ಬಟ್ಟೆಯನ್ನು ತೆಗೆಯಲು ಹೋದ ಸಮಯದಲ್ಲಿ … Continued