ತಪ್ಪಾಗಿದೆ, ಯಾವುದೇ ಧರ್ಮ, ಸಮಾಜ ಜಾತಿ ನಿಂದಿಸುವ ಉದ್ದೇಶ ನನ್ನದಲ್ಲ: ಹಂಸಲೇಖ

ಬೆಂಗಳೂರು: ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ನಿಂದಿಸುವ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರವಾದ ರೀತಿಯಲ್ಲಿ ಮಾತನಾಡಿದ್ದ ಹಂಸಲೇಖ ಬಸವನಗುಡಿ ಠಾಣೆಗೆ ಹಾಜರಾಗಿ ಹೇಳಿದ್ದಾರೆ. ಎರಡು ಬಾರಿ ಬಾರಿ ನೋಟಿಸ್ ಕೊಟ್ಟ ನಂತರ ಗುರುವಾರ ತಮ್ಮ ವಕೀಲ ದ್ವಾರಕನಾಥ ಅವರೊಂದಿಗೆ ಬಸವನಗುಡಿ ಪೊಲೀಸ್ … Continued

ಕ್ಷಮಿಸಿ, ಕೋವಿಡ್‌ ಲಸಿಕೆಯೆಂದು ತಿಳಿದಿರಲಿಲ್ಲ ‘:ಈ ಪತ್ರದೊಂದಿಗೆ ಆಸ್ಪತ್ರೆಯಿಂದ ಕದ್ದ ಕೋವಿಡ್ ಲಸಿಕೆ ಹಿಂತಿರುಗಿಸಿದ ಕಳ್ಳರು..!

ಚಂಡೀಗಡ: ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ವೇಳೆ 1700 ಡೋಸ್ ಕೋವಿಡ್‌ ವೈರಸ್ ಲಸಿಕೆಯನ್ನು ಕದ್ದುಕೊಂಡು ಹೋಗಿದ್ದ ಕಳ್ಳರು ಕೆಲವೇ ಗಂಟೆಗಳಲ್ಲಿ ಅದನ್ನು ಮರಳಿ ತಂದಿಟ್ಟಿರುವ ವಿದ್ಯಮಾನ ಘಟನೆ ಬೆಳಕಿಗೆ ಬಂದಿದೆ. ಒಟ್ಟು 1270 ಡೋಸ್ ಕೊವಿಶೀಲ್ಡ್ ಲಸಿಕೆ ಹಾಗೂ 440 ಡೋಸ್ ಕೊವ್ಯಾಕ್ಸಿನ್ ಲಸಿಕೆ ಕಳ್ಳತನವಾಗಿತ್ತು ಎಂದು ಸಿವಿಲ್ ಲೈನ್ಸ್ … Continued