15 ವರ್ಷಗಳ ಹಿಂದಿನ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದ ಕೋರ್ಟ್

ನವದೆಹಲಿ: ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಅಕ್ಟೋಬರ್ 26ರಂದು ಪ್ರಕಟಿಸಲಿದೆ. 2008ರ ಸೆಪ್ಟೆಂಬರ್ 30ರಂದು ಸೌಮ್ಯ ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಚಲಿಸುತ್ತಿದ್ದ ಕಾರಿನಲ್ಲಿ ಅವರ ಮೇಲೆ ಗುಂಡು ಹಾರಿಸಲಾಯಿತು. … Continued