ಆಜಾನ್ ಮಾತ್ರವಲ್ಲ, ಬಸ್ ಸೌಂಡಿಗೂ ಮಿತಿಯಿದೆ, ಕೋರ್ಟ್ ಆದೇಶ ಎಲ್ಲರಿಗೂ ಅನ್ವಯ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಆಜಾನ್​ಗೆ ಮಾತ್ರ ಶಬ್ದ ಮಿತಿಯಲ್ಲ, ಬಸ್ ಸೌಂಡಿಗೂ ಇದೆ, ಶಬ್ದ ಮಾಲಿನ್ಯ ಬಗ್ಗೆ ಕೋರ್ಟ್ ಆದೇಶ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ತಿಳಿಸಿದರು. ಕೋರ್ಟ್ ಆದೇಶ ಪಾಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಾನೂನು … Continued