ಕುಮಟಾ : ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ಪಂ.ಗಣಪತಿ ಭಟ್ಟ ಹಾಸಣಗಿಗೆ ʼಸೌರಭ ರಾಷ್ಟ್ರೀಯ ಸಮ್ಮಾನ್‌ʼ ಪ್ರದಾನ

ಕುಮಟಾ : ಸೌರಭ ಸಂಸ್ಥೆ ವತಿಯಿಂದ ಆಯೋಜಿಸಿದ್ದ ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ತಾನಸೇನ್ ಪ್ರಶಸ್ತಿ ಪುರಸ್ಕೃತ ಹಿಂದುಸ್ತಾನೀ ಗಾಯಕ ಪಂ. ಗಣಪತಿ ಭಟ್ಟ ಹಾಸಣಗಿ ಅವರಿಗೆ ʼಸೌರಭ ರಾಷ್ಟ್ರೀಯ ಸಮ್ಮಾನʼ ಪುರಸ್ಕಾರ ನೀಡಿ ಗೌರವಿಸಲಾಯಿತು. ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾ ಭವನದಲ್ಲಿ ಭಾನುವಾರ ದಿನವಿಡೀ … Continued

ಕುಮಟಾ: ‘ಸೌರಭ’ಕ್ಕೆ ರಜತ ಸಂಭ್ರಮ, ಮೇ 12ರಂದು ಬೆಳಿಗ್ಗೆಯಿಂದ ರಾತ್ರಿ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ

 ಕುಮಟಾ : ಸಾಂಸ್ಕೃತಿಕ ಸಂಘಟನೆ ‘ಸೌರಭ’ವು ರಜತ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ನಿಮಿತ್ತ ಮೇ 12ರಂದು ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಉತ್ತರ ಕನ್ನಡ ಜಿಲ್ಲೆಯ   ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮವನ್ನು ನಗರದ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದೆ. 12ರಂದು ಬೆಳಿಗ್ಗೆ 7 ಗಂಟೆಗೆ ‘ಉದಯರಾಗ ಸೌರಭ’ ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಗಾಯಕ … Continued