ಅರುಣಾಚಲ ಪ್ರದೇಶದ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ: ಹಲವು ಯೋಧರಿಗೆ ಗಾಯ

ನವದೆಹಲಿ; ಕಳೆದ ವಾರ ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾದ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ ಎಂದು ಸರ್ಕಾರಿ ಮೂಲಗಳು ಸೋಮವಾರ ತಿಳಿಸಿವೆ. ಮುಖಾಮುಖು ಘರ್ಷಣೆಯಲ್ಲಿ “ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಎರಡು ಕಡೆಯವರು “ತಕ್ಷಣವೇ ಪ್ರದೇಶದಿಂದ ಹಿಂದಕ್ಕೆ ದೂರ ಸರಿದರು ಎಂದು ಮೂಲಗಳು ತಿಳಿಸಿವೆ. … Continued

2023ರ ಬಜೆಟ್‌ನಲ್ಲಿ 400 ಹೊಸ ವಂದೇ ಭಾರತ ರೈಲುಗಳ ಘೋಷಣೆ ಸಾಧ್ಯತೆ : ವರದಿ

ನವದೆಹಲಿ: ಸಚಿವಾಲಯದ ಮೂಲಗಳ ಪ್ರಕಾರ, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸರಿಸುಮಾರು 300 ರಿಂದ 400 ಹೊಸ ವಂದೇ ಭಾರತ್ ರೈಲುಗಳನ್ನು ಘೋಷಿಸಬಹುದು. 2024ರ ಮೊದಲ ತ್ರೈಮಾಸಿಕದಲ್ಲಿ ಸ್ಲೀಪರ್ ಕೋಚ್‌ಗಳೊಂದಿಗೆ ಮೊದಲ ವಂದೇ ಭಾರತ್ ರೈಲನ್ನು ಹೊರತರಲಾಗುವುದು ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಮಾಧ್ಯಮ ಸಮಾರಂಭದಲ್ಲಿ ಮಾತನಾಡಿದ ರೈಲ್ವೆ ಸಚಿವರು … Continued

ಗುಜರಾತ್‌ ಚುನಾವಣೆ: ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಹೆಸರು-ಮೂಲಗಳು

ನವದೆಹಲಿ: ಮೂರು ವರ್ಷಗಳ ಹಿಂದೆ ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು, ಬುಧವಾರ ಸಭೆ ಸೇರಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. 27 ವರ್ಷಗಳಿಂದ … Continued

ಕರ್ನಾಟಕದ ರೋಜರ್ ಬಿನ್ನಿ ಬಿಸಿಸಿಐ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆ: ಮೂಲಗಳು

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಲ್‌ ರೌಂಡರ್‌ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಅವರು ಸೌರವ್ ಗಂಗೂಲಿ ಅವರ ಬದಲಿಗೆ ಮುಂದಿನ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿನ್ನಿ ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ (KSCA) ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್‌ಗೆ ಸೋನಿಯಾ ಗಾಂಧಿ ಒಪ್ಪಿಗೆ …?

ನವದೆಹಲಿ: ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಲು ಶಶಿ ತರೂರ್ ಸೋಮವಾರ ಸೋನಿಯಾ ಗಾಂಧಿಯವರ ಅನುಮೋದನೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಮುಂಜಾನೆ ತರೂರ್ ಅವರು ಸೋನಿಯಾ ಗಾಂಧಿ ಭೇಟಿಯಾದ ಕೆಲವೇ ಗಂಟೆಗಳ ನಂತರ ಕೇರಳ ಸಂಸದರಿಗೆ ಗಾಂಧಿಯವರ ಆಶೀರ್ವಾದ ದೊರೆತಿದೆ ಎಂದು … Continued

ಗೋವಾದ 8 ಕಾಂಗ್ರೆಸ್ ಶಾಸಕರು ಇಂದು ಬಿಜೆಪಿ ಸೇರಬಹುದು : ಮೂಲಗಳು

ಪಣಜಿ: ಕೇವಲ ಎರಡು ತಿಂಗಳ ನಂತರ ಕಾಂಗ್ರೆಸ್ ಪಕ್ಷಾಂತರದ ಪ್ರಯತ್ನವನ್ನು ನಿಲ್ಲಿಸಿದೆ ಎಂದು ತೋರುತ್ತಿದೆ, ಅದರ 11 ಶಾಸಕರ ಪೈಕಿ ಎಂಟು ಶಾಸಕರು ಇಂದು, ಬುಧವಾರ ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ವಿಧಾನಸಭಾ ಸ್ಪೀಕರ್ ಮತ್ತು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಾಡೆ … Continued

ಲಡಾಖ್‌ ಗಡಿಯ ಪ್ರಮುಖ ಪಾಯಿಂಟ್‌ನಿಂದ ಭಾರತ, ಚೀನಾ ಸೇನೆಗಳ ಸಂಪೂರ್ಣ ಹಿಂತೆಗೆತ: ಮೂಲಗಳು

ನವದೆಹಲಿ: ಲಡಾಖ್‌ನ ಪ್ರಮುಖ ಪಾಯಿಂಟ್‌ನಿಂದ ಭಾರತ ಮತ್ತು ಚೀನಾದ ಸೈನಿಕರು ನಿರ್ಗಮನವನ್ನು ಪೂರ್ಣಗೊಳಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. 16 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವಿನ ಚರ್ಚೆಯ ನಂತರ ಪ್ರಕ್ರಿಯೆಯು ಸೆಪ್ಟೆಂಬರ್ 8 ರಂದು ಪ್ರಾರಂಭವಾಯಿತು. ಭಾರತ ಮತ್ತು ಚೀನಾ ಕಳೆದ ವಾರ ಪೂರ್ವ ಲಡಾಖ್‌ನ ಗೋಗ್ರಾ-ಹಾಟ್ ಸ್ಪ್ರಿಂಗ್ಸ್ … Continued

ಪಂಜಾಬ್ ಗುಪ್ತಚರ ವಿಭಾಗದ ಪ್ರಧಾನ ಕಚೇರಿ ಮೇಲೆ ರಾಕೆಟ್ ದಾಳಿ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್: ಮೂಲಗಳು

ಚಂಡೀಗಡ: ಮೇ ತಿಂಗಳಲ್ಲಿ ಪಂಜಾಬ್ ಪೊಲೀಸ್ ಕಟ್ಟಡದ ಮೇಲೆ ನಡೆದ ಭಯೋತ್ಪಾದಕ ದಾಳಿಯ ತನಿಖೆಯ ಸಂದರ್ಭದಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆ ಸಂಪರ್ಕ ಹೊಂದಿರುವ ಇಬ್ಬರನ್ನು ಪೊಲೀಸರು ಗುರುತಿಸಿದ್ದಾರೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಪೊಲೀಸರು ದಾಳಿಕೋರರ ಪತ್ತೆಗೆ ಮೊರೆ … Continued

ತಮ್ಮ ಕುಟುಂಬ ದೇಶಬಿಟ್ಟು ಹೋಗಲು ಸುರಕ್ಷಿತ ನಿರ್ಗಮನದ ಷರತ್ತು ಮುಂದಿಟ್ಟ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ: ಮೂಲಗಳು

ಕೊಲಂಬೊ: ಘಟನೆಗಳ ಅನಿರೀಕ್ಷಿತ ತಿರುವಿನಲ್ಲಿ, ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಅವರು ತಮ್ಮ ಕುಟುಂಬವು ದೇಶದಿಂದ ಪಲಾಯನ ಮಾಡಲು ಸುರಕ್ಷಿತ ನಿರ್ಗಮನಕ್ಕೆ ಅವಕಾಶ ನೀಡುವವರೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಸುಳಿವು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಪ್ರತಿಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ, ಆದರೆ ಯಾವುದೇ ಪಕ್ಷವು ಈ ಸಲಹೆಯನ್ನು ಸ್ವೀಕರಿಸಲು ಸಿದ್ಧವಾಗಿಲ್ಲ. ಮೂರು ದಿನಗಳ … Continued