ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ನವದೆಹಲಿ: ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಒಳಗೊಂಡಿರುವ ಭಾರತದ ದಕ್ಷಿಣ ಪ್ರದೇಶವು ಹತ್ತು ವರ್ಷಗಳ ಸರಾಸರಿಗೆ ಹೋಲಿಸಿದರೆ ಜಲಾಶಯದ ಸಾಮರ್ಥ್ಯದ ಕೇವಲ 17 ಪ್ರತಿಶತದಷ್ಟು ಮಾತ್ರ ನೀರಿನ ಸಂಗ್ರಹವಿದ್ದು, ಗಮನಾರ್ಹವಾಗಿ ಕಡಿಮೆಯಿದೆ ಎಂದು ಕೇಂದ್ರ ಜಲ ಆಯೋಗ(CWC)ದ ಇತ್ತೀಚಿನ ಬುಲೆಟಿನ್ ತಿಳಿಸಿದೆ. ಭಾರತದ ವಿವಿಧ ಪ್ರದೇಶಗಳಲ್ಲಿನ ಜಲಾಶಯದ ಶೇಖರಣಾ ಮಟ್ಟಗಳಿಗೆ ಸಂಬಂಧಿಸಿದಂತೆ … Continued