ನೇಪಾಳ ಪ್ರವಾಹ ದುರಂತ: ಕರ್ನಾಟಕದ 8 ಮಂದಿ ಸೇರಿ ದಕ್ಷಿಣ ಭಾರತದ 168 ಜನರು ನಾಪತ್ತೆ
ನವದೆಹಲಿ: ಕೈಲಾಸ ಮಾನಸರೋವರ ಯಾತ್ರೆ ಸೇರಿದಂತೆ ವಿವಿಧ ಕಾರಣಕ್ಕೆ ನೇಪಾಳಕ್ಕೆ ತೆರಳಿದ್ದ ದಕ್ಷಿಣ ಭಾರತದ ಸುಮಾರು 168ಕ್ಕೂ ಹೆಚ್ಚು ಯಾತ್ರಿಕರು ಹಾಗೂ ಪ್ರವಾಸಿಗರು ಹಿಮ-ಬಂಡೆಗಳ ಕುಸಿತದಿಂದ ಉಂಟಾದ ಹಠಾತ್ ಭೀಕರ ಪ್ರವಾಹದ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಸಿಲುಕಿಕೊಂಡಿದ್ದು, ಕೆಲವರು ನಾಪತ್ತೆಯಾಗಿದ್ದಾರೆ ಹಾಗೂ ಇನ್ನೂ ಹಲವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ. ನೇಪಾಳದ ರಸುವಾ … Continued