ದಕ್ಷಿಣ ಕೊರಿಯಾದ ಬರಹಗಾರ್ತಿ ಹ್ಯಾನ್‌ ಕಾಂಗ್‌ ಗೆ ಈ ವರ್ಷದ ನೊಬೆಲ್ ​ಸಾಹಿತ್ಯ ಪುರಸ್ಕಾರ

ಸ್ಟಾಕ್‌ಹೋಮ್: ದಕ್ಷಿಣ ಕೊರಿಯಾದ ಬರಹಗಾರ್ತಿ ಹ್ಯಾನ್‌ ಕಾಂಗ್​​ ಅವರಿಗೆ 2024ನೇ ಸಾಲಿನ ಸಾಹಿತ್ಯ ನೊಬೆಲ್​ ಪುರಸ್ಕಾರ ಘೋಷಣೆ ಮಾಡಲಾಗಿದೆ. ಸಣ್ಣ ಕಥೆಗಳು, ಕಾದಂಬರಿ ಮತ್ತು ಕಾವ್ಯ ರಚನೆಯಲ್ಲಿ ಸಕ್ರಿಯರಾಗಿರುವ ಹನ್ ಕಾಂಗ್​​ ಅವರಿಗೆ ಈ ವರ್ಷದ ಪ್ರತಿಷ್ಠಿತ ನೊಬೆಲ್​ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂದು ರಾಯಲ್‌ ಸ್ವೀಡಿಷ್‌ ಅಕಾಡೆಮಿ ಗುರುವಾರ ಪ್ರಕಟಿಸಿದೆ. ‘ಮನುಷ್ಯನ ಜೀವನದ ಸೂಕ್ಷ್ಮತೆಗಳು … Continued

ಪ್ಯಾರಿಸ್‌ ನಿಂದ ʼತಿಗಣೆʼಗಳು ದೇಶದೊಳಕ್ಕೆ ನುಸುಳದಂತೆ ತಡೆಯಲು ವಿಮಾನ ನಿಲ್ದಾಣದಲ್ಲಿ ʼನಾಯಿʼಯನ್ನು ನಿಯೋಜನೆ ಮಾಡಿದ ದಕ್ಷಿಣ ಕೊರಿಯಾ…!

ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಕ್ರೀಡಾಪಟುಗಳು, ಅಧಿಕಾರಿಗಳು ಮತ್ತು ಅಭಿಮಾನಿಗಳು ಹಿಂದಿರುಗಿದಾಗ ಅವರೊಟ್ಟಿಗೆ ದೇಶವನ್ನು ಪ್ರವೇಶಿಸಬಹುದಾದ ತಿಗಣೆ (bedbugs)ಗಳನ್ನು ಪತ್ತೆ ಹಚ್ಚಲು ದಕ್ಷಿಣ ಕೊರಿಯಾ ತನ್ನ ಪ್ರಮುಖ ವಿಮಾನ ನಿಲ್ದಾಣವಾದ ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಡ್‌ಬಗ್ ಸ್ನಿಫರ್ ನಾಯಿಯನ್ನು ನಿಯೋಜಿಸಿದೆ…! ಸೆಕೊ ಎಂಬ ಹೆಸರಿನ ಎರಡು ವರ್ಷದ ಬೀಗಲ್ ತಳಿಯ ಈ ನಾಯಿ ತಿಗಣೆ ಪತ್ತೆ ಹಚ್ಚುವ … Continued

ಕೆಲಸ ಒತ್ತಡಕ್ಕೆ ಬಳಲಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿತೇ ʼರೊಬೊಟ್‌ʼ..? : ತನಿಖೆಗೆ ಆದೇಶಿಸಿದ ದಕ್ಷಿಣ ಕೊರಿಯಾ…!

ಸಿಯೋಲ್: ದಕ್ಷಿಣ ಕೊರಿಯಾದ ಪಟ್ಟಣವೊಂದರ ನಗರಸಭೆಯ ಕೆಲಸಗಳಲ್ಲಿ ಸಿವಿಲ್ ಸರ್ವೆಂಟ್ ಆಗಿ ಕೆಲಸ ಮಾಡುತ್ತಿದ್ದ ರೊಬೊಟ್‌ ಒಂದು ಮಹಡಿ ಮೇಲಿಂದ ತಾನೇ ಕೆಳಗೆ ಬಿದ್ದು ನಿಷ್ಕ್ರಿಯೆಗೊಂಡಿದ್ದು, ಇದು ಆತ್ಮಹತ್ಯೆ ಮಾಡಿಕೊಂಡಿದೆಯೇ ಎಂದು ತಿಳಿಯುವ ಬಗ್ಗೆ ಅಲ್ಲಿನ ಆಡಳಿತ ತನಿಖೆಗೆ ಆದೇಶಿಸಿದೆ. ಅಚ್ಚರಿಯ ಘಟನೆಯಲ್ಲಿ ದಕ್ಷಿಣ ಕೊರಿಯಾದ ಗುಮಿ ಸಿಟಿ ಕೌನ್ಸಿಲ್‌ಗಾಗಿ ಕೆಲಸ ಮಾಡುತ್ತಿದ್ದ ʼಸಿವಿಲ್ ಸರ್ವೆಂಟ್ … Continued

ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued

ಇದೆಂಥ ಪೈಶಾಚಿಕ..: ಅನ್ನ ನೀರು ಕೊಡದೆ 1,000 ನಾಯಿಗಳನ್ನು ಕೊಂದ ಕ್ರೂರಿ..ಶವಗಳು ನೆಲದ ಮೇಲೆ ಪದರವನ್ನೇ ಸೃಷ್ಟಿಸಿದ್ದವು…!

ಅತ್ಯಂತ ಭಯಾನಕ ಘಟನೆಯಲ್ಲಿ, ದಕ್ಷಿಣ ಕೊರಿಯಾದಲ್ಲಿ 60 ವರ್ಷದ ವ್ಯಕ್ತಿ 1,000 ಕ್ಕೂ ಹೆಚ್ಚು ನಾಯಿಗಳ ಸಾವಿಗೆ ಕಾರಣನಾಗಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪ್ರಾಣಿ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಕೊರಿಯಾ ಪೊಲೀಸರು ಜನರು ಕೈಬಿಟ್ಟ ನಾಯಿಗಳನ್ನು ಸಾಕುವುದಾಗಿ ತೆಗೆದುಕೊಂಡು ಹೋಗಿ ಆ ನಾಯಿಗಳನ್ನು ಸಾಯುವವರೆಗೂ ಹಸಿವಿನಿಂದ ಬಳಲಿಸಿ ಸಾಯಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ … Continued